ಬ್ರೇಕಿಂಗ್ ನ್ಯೂಸ್
04-12-20 12:38 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಬಿಎಸ್ಎನ್ಎಲ್ ಸೇರಿದಂತೆ ಖಾಸಗಿ ಟೆಲಿಕಾಂಗಳು ಆಕರ್ಷಕ ಪ್ಲ್ಯಾನ್ ಪರಿಚಯಿಸಿವೆ. ಇತ್ತೀಚಿಗೆ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆಯು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್ಗಳನ್ನು ಬಿಡುಗಡೆ ಮಾಡಿದೆ. ಅದೇ ಹಾದಿಯಲ್ಲಿ ಬಿಎಸ್ಎನ್ಎಲ್ ಇತ್ತೀಚಿಗಷ್ಟೆ ಪರಿಚಯಿಸಿರುವ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಧಿಕ ಪ್ರಯೋಜನಗಳಿಂದ ಗಮನ ಸೆಳೆದಿದೆ.
ಹೌದು, ಬಿಎಸ್ಎನ್ಎಲ್ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಯೋಜನೆಯಾಗಿದ್ದು, ಒಟ್ಟು 24GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಹಾಗೂ ಎಸ್ಎಮ್ಎಸ್ ಪ್ರಯೋಜನವನ್ನು ಈ ಯೋಜನೆಯು ಹೊಂದಿದೆ. ಅದೇ ರೀತಿ ವಾರ್ಷಿಕ ವ್ಯಾಲಿಡಿಟಿ ಯೋಜನೆಗಳಲ್ಲಿ ಬಿಎಸ್ಎನ್ಎಲ್ನ 1999ರೂ. ಪ್ಲ್ಯಾನ್ ಸಹ ಆಕರ್ಷಕ ಅನಿಸಿದೆ. ಈ ಯೋಜನೆಗಳ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿರಿ.

ಬಿಎಸ್ಎನ್ಎಲ್ 1499ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್ಎನ್ಎಲ್ನ 1499ರೂ. ಪ್ಲ್ಯಾನಿನಲ್ಲಿ ಭಾರತದ ಯಾವುದೇ ನೆಟ್ವರ್ಕ್ಗೆ ಅನಿಯಮಿತ ವಾಯಿಸ್ ಕರೆಗಳು ಲಭ್ಯ(250 ನಿಮಿಷ). ಇದರೊಂದಿಗೆ ಒಟ್ಟು 24GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯಗಳು ಸಿಗಲಿವೆ. ಇನ್ನು ಈ ಯೋಜನೆಯು 395 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ.

ಬಿಎಸ್ಎನ್ಎಲ್ 1,999ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್ಎನ್ಎಲ್ನ 1,999ರೂ. ಪ್ಲ್ಯಾನಿನಲ್ಲಿ ಭಾರತದ ಯಾವುದೇ ನೆಟ್ವರ್ಕ್ಗೆ ಅನಿಯಮಿತ ವಾಯಿಸ್ ಕರೆಗಳು, ಪ್ರತಿದಿನ 3GB ಡೇಟಾ ಸೌಲಭ್ಯ ಸಹ ದೊರೆಯಲಿದೆ (ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 1308GB ಡಾಟಾ). ಇದರೊಂದಿಗೆ ಪ್ರತಿದಿನ 100 ಎಸ್ಎಂಎಸ್ ಜೊತೆಗೆ ಬಿಎಸ್ಎನ್ಎಲ್ ಟ್ಯೂನ್ಸ್ ಮತ್ತು ಬಿಎಸ್ಎನ್ಎಲ್ ಟಿವಿ ಚಂದಾದಾರಿಕೆಯು ಸಹ ಉಚಿತವಾಗಿ ಲಭ್ಯವಾಗಲಿವೆ

ಬಿಎಸ್ಎನ್ಎಲ್ 1,212ರೂ.ಪ್ಲ್ಯಾನ್
ಬಿಎಸ್ಎನ್ಎಲ್ 1,212ರೂ. ಡೇಟಾ ಎಸ್ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್ ಕರೆ ಹಾಗೂ ಎಸ್ಎಮ್ಎಸ್ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.
This News Article is a Copy of GIZBOT
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm