ಬ್ರೇಕಿಂಗ್ ನ್ಯೂಸ್
14-12-20 05:41 pm Source: GIZBOT ಡಿಜಿಟಲ್ ಟೆಕ್
ಜನಪ್ರಿಯ ಇ-ಕಾಮರ್ಸ್ ದೈತ್ಯ ಫ್ಲಿಪ್ಕಾರ್ಟ್ ತನ್ನ ಆನ್ಲೈನ್ ಗ್ರಾಹಕರಿಗಾಗಿ ವಿಶೇಷ ಸೇಲ್ಗಳನ್ನ ಆಗಾಗ ನಡೆಸುತ್ತಲೇ ಬಂದಿದೆ. ಸದ್ಯ ಇದೀಗ ತನ್ನ ಗ್ರಾಹಕರಿಗೆ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಆಯೋಜಿಸಿದೆ. ಈ ಸೇಲ್ ಡಿಸೆಂಬರ್ 18 ರ ಶುಕ್ರವಾರದಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 22 ರ ಮಂಗಳವಾರದವರೆಗೆ ಮುಂದುವರಿಯುತ್ತದೆ. ಇನ್ನು ಈ ಸೇಲ್ನಲ್ಲಿ ವ್ಯಾಪಕ ಶ್ರೇಣಿಯ ಸ್ಮಾರ್ಟ್ಫೋನ್ಗಳಲ್ಲಿ ರಿಯಾಯಿತಿ ಮತ್ತು ಹೆಚ್ಚಿನ ಆಫರ್ಗಳನ್ನು ನೀಡಲಿದೆ.
ಹೌದು, ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಇದೇ ಡಿಸೆಂಬರ್ 18ರಂದು ಆಯೋಜಿಸಿದೆ. ಇನ್ನು ಈ ಸೇಲ್ನಲ್ಲಿ ಐಫೋನ್ಗಳ ಮೇಲೆ ಭಾರಿ ರಿಯಾಯಿತಿಯನ್ನು ನೀಡಲಿದೆ ಎನ್ನಲಾಗಿದೆ. ಲಭ್ಯವಿರುವ ಫೋನ್ಗಳಲ್ಲಿ ಆಪಲ್ ಐಫೋನ್ ಎಕ್ಸ್ಆರ್, ರಿಯಲ್ಮಿ 6 ಮತ್ತು ಸ್ಯಾಮ್ಸಂಗ್ ಗ್ಯಾಲಕ್ಸಿ F41 ಮೇಲೆ ಭಾರಿ ಡಿಸ್ಕೌಂಟ್ ಇರಲಿದೆ.

ಸದ್ಯ ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ ಎಸ್ಬಿಐ ಕಾರ್ಡ್ಗಳ ಮೇಲೆ ಶೇಖಡಾ 10 ರಷ್ಟು ರಿಯಾಯಿತಿಯನ್ನು ಒಳಗೊಂಡಿದೆ. ಇನ್ನು ಪ್ರಧಾನ ಸದಸ್ಯರಿಗೆ ಮಾರಾಟಕ್ಕೆ ಆರಂಭಿಕ ಪ್ರವೇಶವನ್ನು ನೀಡಲಾಗುವುದು ಎನ್ನಲಾಗಿದೆ. ಜೊತೆಗೆ ಪ್ರೈಮ್ ಸದಸ್ಯರಿಗೆ ಒಂದು ದಿನದ ಮೊದಲು ಅಂದರೆ ಡಿಸೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಪ್ರವೇಶವನ್ನು ನೀಡಲಾಗುವುದು ಎಂದು ಹೇಳಿದೆ.
ಇನ್ನು ಫ್ಲಿಪ್ಕಾರ್ಟ್ ರಚಿಸಿದ ವಿಶೇಷ ಪುಟದ ಪ್ರಕಾರ, 8GB RAM ಸಾಮರ್ಥ್ಯದ ರಿಯಲ್ಮಿ 6 ಸ್ಮಾರ್ಟ್ಫೋನ್ ಅನ್ನು 12,999 ರೂ ಗಳಿಗೆ ನೀಡಲಾಗುವುದು ಎನ್ನಲಾಗಿದೆ. ಇದರ ಮೂಲ ಬೆಲೆ 14,999 ರೂ ಆಗಿದೆ. ರಿಯಲ್ಮಿ 6 8GB RAM + 128GB ಶೇಖರಣಾ ರೂಪಾಂತರದ ಬೆಲೆ ರೂ. 16,999 ರೂ. ಆಗಿದ್ದು, ರಿಯಲ್ಮಿ ನಾರ್ಜೊ 20 ಪ್ರೊ 14,999, ರೂ ಮೂಲ ಬೆಲೆ ಹೊಂದಿದ್ದು, ಇದು 13,999,ರೂ ಗೆ ಲಭ್ಯವಾಗಲಿದೆ. ಇದಲ್ಲದೆ ರಿಯಲ್ಮಿ 6i ಸ್ಮಾರ್ಟ್ಫೋನ್ ಕೇವಲ 11,999 ರೂ ಗಳಿಗೆ ಲಭ್ಯವಾಗಲಿದೆ. ಇದರ ಮೂಲ ಬೆಲೆ 13,999 ರೂ. ಆಗಿದೆ.

ಅಲ್ಲದೆ ಸ್ಯಾಮ್ಸಂಗ್ ಗ್ಯಾಲಕ್ಸಿ F41 6GB RAM+ 128GB ಸಾಮರ್ಥ್ಯದ ಸ್ಮಾರ್ಟ್ಫೋನ್ ಫ್ಲಿಪ್ಕಾರ್ಟ್ ಸೇಲ್ನಲ್ಲಿ 15,499 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಎಕ್ಸಚೇಂಜ್ ಆಫರ್ನಲ್ಲಿ 1,000 ರಿಯಾಯಿತಿಯನ್ನು ಪಡೆಯಬಹುದಾಗಿದೆ. ಇನ್ನು ಐಫೋನ್ ಎಕ್ಸ್ಆರ್ 38,999 ರೂ ಗೆ ಲಭ್ಯವಾಗಲಿದೆ. ನೋ ಕಾಸ್ಟ್ ಇಎಂಐ ಆಯ್ಕೆಗಳಲ್ಲಿ 6,500 ರೂ ಗೆ ಲಭ್ಯವಾಗಲಿದೆ.
This News Article is a Copy of GIZBOT
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm