ಬ್ರೇಕಿಂಗ್ ನ್ಯೂಸ್
17-12-20 03:52 pm Source: GIZBOT ಡಿಜಿಟಲ್ ಟೆಕ್
ಪ್ರಸ್ತುತ ದೇಶದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೆಚ್ಚು ಮುನ್ನಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಹಲವು UPI ಆಧಾರಿತ ಪೇಮೆಂಟ್ ಆಪ್ಗಳು ಬಳಕೆಯಲ್ಲಿವೆ. ಈ ಸಾಲಿಗಿಗ ಭಾರತೀಯ ಅಂಚೆ ಇಲಾಖೆಯೂ ಸೇರ್ಪಡೆ ಆಗಿದ್ದು, ಅಂಚೆ ಇಲಾಖೆ ಹೊಸದಾಗಿ ''ಡಾಕ್ಪೇ'' ಆಪ್ ಅನ್ನು ಪರಿಚಯಿಸಿದೆ. ಈ ಸೇವೆಯಿಂದ ಹಣವನ್ನು ಕಳುಹಿಸುವುದು, ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವುದು ಮತ್ತು ವ್ಯಾಪಾರಿಗಳಿಗೆ ಡಿಜಿಟಲ್ ರೂಪದಲ್ಲಿ ಹಣ ಪಾವತಿಗಳನ್ನು ಮಾಡುವಂತಹ ಸೇವೆಗಳನ್ನು ಸುಗಮಗೊಳಿಸಲು ಸಾಧ್ಯವಾಗುತ್ತದೆ.
ಹೌದು, ದೇಶದಲ್ಲಿ ಡಿಜಿಟಲ್ ಪೇಮೆಂಟ್ ಉತ್ತೇಜಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಈ ನೂತನ ಆಪ್ ಅನಾವರಣ ಮಾಡಿವೆ. ಇನ್ನು ಈ ಆಪ್ನಲ್ಲಿ ಬಳಕೆದಾರರಿಗೆ ಹಣ ವರ್ಗಾವಣೆ, QR ಕೋಡ್ ಸ್ಕ್ಯಾನ್, ಬಿಲ್ ಪಾವತಿ, ಹಣ ಪಾವತಿ, ವರ್ಚುವಲ್ ಡೆಬಿಟ್ ಕಾರ್ಡ್, UPI ಪೇಮೆಂಟ್, ಬ್ಯಾಂಕ್ ಸೇವೆಗಳಂತಹ ಸೇವೆಗಳು ಲಭ್ಯವಾಗುತ್ತವೆ.

ಆಂಡ್ರಾಯ್ಡ್ನಲ್ಲಿ ಡಾಕ್ಪೇ ಅಪ್ಲಿಕೇಶನ್ ಡೌನ್ಲೋಡ್ ಮಾಡುವುದು ಹೇಗೆ?
* ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಗೂಗಲ್ ಪ್ಲೇ ಸ್ಟೋರ್ ತೆರೆಯಿರಿ.
* ಹುಡುಕಾಟ ಪೆಟ್ಟಿಗೆಯನ್ನು ಬಳಸಿಕೊಂಡು 'ಡಾಕ್ಪೇ'-'DakPay' ಕೀ ಸರ್ಚ್ ಹುಡುಕಿ.
* DakPay by IPPB ಹೆಸರಿನ ಅಪ್ಲಿಕೇಶನ್ನಲ್ಲಿ ಟ್ಯಾಪ್ ಮಾಡಿ ಮತ್ತು ಇನ್ಸ್ಟಾಲ್ ಬಟನ್ ಒತ್ತಿರಿ.
* ಆಪ್ ಇನ್ಸ್ಟಾಲ್ ಆದ ನಂತರ, ಅಪ್ಲಿಕೇಶನ್ ತೆರೆಯಿರಿ. * ಆನಂತರ NEXT ಐಕಾನ್ ಮೇಲೆ ಟ್ಯಾಪ್ ಮಾಡಿ.
* ನೀವು ಡಾಕ್ಪೇ ಜೊತೆ ಲಿಂಕ್ ಮಾಡಲು ಬಯಸುವ ಮೊಬೈಲ್ ಸಂಖ್ಯೆಯನ್ನು ಆಯ್ಕೆ ಮಾಡಿ/ನಮೂದಿಸಿ.
* ಹೆಸರು, ಇಮೇಲ್ ಐಡಿ, ಹುಟ್ಟಿದ ದಿನಾಂಕ ಮತ್ತು ಇತರೆ ವಿವರಗಳನ್ನು ನಮೂದಿಸುವ ಮೂಲಕ ಪ್ರೊಫೈಲ್ ರಚಿಸಿ.

ಆಂಡ್ರಾಯ್ಡ್ನಲ್ಲಿ ಲಭ್ಯ
ಅಂಚೆ ಇಲಾಖೆಯ ನೂತನ ಡಾಕ್ಪೇ ಪೇಮೆಂಟ್ ಅಪ್ಲಿಕೇಶನ್ ಸದ್ಯ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಅಪ್ಲಿಕೇಶನ್ ಲಭ್ಯವಿದೆ. ಇನ್ನು ಡಾಕ್ಪೇ ಅಪ್ಲಿಕೇಶನ್ ಶೀಘ್ರದಲ್ಲೇ ಆಪಲ್ ಆಪ್ ಸ್ಟೋರ್ ಮೂಲಕ ಐಓಎಸ್ ಬಳಕೆದಾರರಿಗೂ ಲಭ್ಯವಾಗಲಿದ ಎನ್ನಲಾಗಿದೆ.
This News Article is a Copy of GIZBOT
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm