ಬ್ರೇಕಿಂಗ್ ನ್ಯೂಸ್
06-01-21 03:24 pm Source: GIZBOT Manthesh ಡಿಜಿಟಲ್ ಟೆಕ್
ನಿಮಗೆ ನಿಮ್ಮ ಹೋಲದ ಪಹಣಿ ಪಡೆಯಬೇಕಿದ್ದರೇ, ಮೊದಲಿನಂತೆ ನಾಡ ಕಚೇರಿಗೆ ಹೋಗಿ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ. ಆನ್ಲೈನ್ ಮೂಲಕ ಅತೀ ಸುಲಭವಾಗಿ ಹೋಲದ RTC ಉತಾರ/ ಪಹಣಿಯನ್ನು ನೀವು ಪಡೆಯಬಹುದಾಗಿದೆ. ಹಾಗೆಯೇ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಸಹ ಅವಕಾಶವಿದೆ.
ಹೌದು, ಸದ್ಯ ತಂತ್ರಜ್ಞಾನ ಬಹುತೇಕ ಎಲ್ಲ ಕೆಲಸಗಳನ್ನು ಸರಳಗೊಳಿಸಿದೆ. ಸರ್ಕಾರ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಆನ್ಲೈನ್ ಮೂಲಕ ಯಾವಾಗ ಬೇಕಾದರೂ ಪಹಣಿಯಲ್ಲಿ ಪಡೆಯಬಹುದಾಗಿದೆ. ಪಹಣಿ ಪಡೆಯಲು ಅಗತ್ಯ ಮಾಹಿತಿಗಳಾದ ಹೋಲದ ಸರ್ವೇ ನಂಬರ್, ಹಿಸ್ಸಾ, ಯಾವ ಜಿಲ್ಲೆ, ಯಾವ ತಾಲೂಕ್, ಯಾವ ಹೋಬಳಿಗಳ ಇವುಗಳ ಮಾಹಿತಿ ನೀಡಬೇಕಿರುತ್ತದೆ. ಹಾಗಾದರೇ ಆನ್ಲೈನ್ನಲ್ಲಿ ಪಹಣಿ ಪಡೆಯುವುದು

ಆನ್ಲೈನ್ನಲ್ಲಿ ಪಹಣಿ ಪಡೆಯಲು ಈ ಕ್ರಮ ಅನುಸರಿಸಿ
ಹಂತ 1 ಮೊದಲು ನೀವು ಬ್ರೌಸರ್ನಲ್ಲಿ https://landrecords.karnataka.gov.in ಅಥವಾ Bhoomi ವೆಬ್ಸೈಟ್ ತೆರೆಯಿರಿ.
ಹಂತ 2 ಆ ನಂತರ ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ View RTC and MR ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 3 View RTC and MR ಆಯ್ಕೆ ಕ್ಲಿಕ್ ಮಾಡಿದ ನಂತರ ಮೇಲೆ ತೋರಿಸಿರುವ ವಿಂಡೋ ತೆರದುಕೊಳ್ಳುತ್ತದೆ.

ಹಂತ 4 ನಂತರ ಅಲ್ಲಿ ಕೇಳಲಾಗಿರುವ, ಹೋಲ ಇರುವ ಜಿಲ್ಲೆ ಯಾವುದು, ತಾಲೂಕು ಯಾವುದು, ಹೋಬಳಿ, ಗ್ರಾಮ, ಸರ್ವೇ ನಂಬರ್ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 5 ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ Fetch Details ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 6 Fetch Details ಆಯ್ಕೆ ಕ್ಲಿಕ್ ಮಾಡಿದ ಮೇಲೆ ನೀವು ನಮೂದಿಸಿದ ಜಾಗದ/ಭೂಮಿಯ ಮಾಹಿತಿಯನ್ನಾಧರಿಸಿ ಆ ಸರ್ವೇ ನಂಬರ್ನಲ್ಲಿರುವ ಭೂಮಿಯ ವಿವರಗಳು ನಿಮಗೆ ಕಾಣುತ್ತವೆ.

ಹಂತ 7 ಭೂಮಿಯ ವಿವರಗಳು ಕಾಣಿಸಿಕೊಂಡ ನಂತರ View ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಹಂತ 8 View ಆಯ್ಕೆ ಕ್ಲಿಕ್ ಮಾಡಿದ ನಂತರ ಬೇರೊಂದು ಪುಟದಲ್ಲಿ ನಿಮ್ಮ ಪಹಣಿ ಕಾಣುತ್ತದೆ. ನೀವು ಅಲ್ಲಿ ಕಾಣುವ ಪಹಣಿಯನ್ನು ಸೇವ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಬಹುದು.
ಹಂತ 9 ಆನ್ಲೈನ್ನಲ್ಲಿ ವೀಕ್ಷಿಸುವ ಪಹಣಿ ವೀಕ್ಷಣೆಗೆ ಮಾತ್ರ. ಆದರೆ ನಿಗದಿತ ಸರ್ಕಾರಿ ಶುಲ್ಕ ಪಾವತಿಸುವ ಮೂಲಕ ಕೆಲಸಗಳಿಗೆ ಮಾನ್ಯತೆ ಇರುವಂತಹ ಪಹಣಿ ಸಹ ಪ್ರಿಂಟ್ ಮಾಡಬಹುದಾಗಿದೆ.
This News Article is a Copy of GIZBOT
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm