ಬ್ರೇಕಿಂಗ್ ನ್ಯೂಸ್
12-08-20 05:36 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ಆಗಸ್ಟ್ 12: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ.
ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ ಕುರಿತ ಎಚ್ಚರಿಕೆ ನೀಡುವ ನೆಟ್ ವರ್ಕ್ ಇದಾಗಿರಲಿದೆ ಎಂದು ಗೂಗಲ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ, ಈ ಫೀಚರ್ ಅನ್ನು ಮೊದಲು ಕ್ಯಾಲಿಪೋರ್ನಿಯಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 700 ಸಿಸ್ಮೋ ಮೀಟರ್ ಗಳನ್ನು ವಿವಿಧೆಡೆ ಅಳವಡಿಸಲಾಗಿತ್ತು. ಈ ಸಮಯದಲ್ಲಿ ಭೂಕಂಪವಾಗುವ 5 ಸೆಕೆಂಡುಗಳಿಗೂ ಮೊದಲು ಭೂಮಿ ಕಂಪಿಸುತ್ತಿರುವ ತರಂಗಾಂತರಗಳನ್ನು ಸಿಸ್ಮೋಮೀಟರ್ ಗಳು ರವಾನಿಸುತ್ತಿದ್ದವು. ಈ 5 ಸೆಕೆಂಡುಗಳು ಜನರ ಪ್ರಾಣ ಉಳಿಸಲು ನೆರವಾಗುವ ಸಾಧ್ಯತೆಯೂ ಇದೆ ಎಂದು ಗೂಗಲ್ ಅಭಿಪ್ರಾಯಪಟ್ಟಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸ್ಮಾರ್ಟ್ ಪೋನ್ ಗಳೂ ಅತೀ ಸಣ್ಣದಾದ ಆ್ಯಕ್ಸಲರೋ ಮೀಟರ್ ಅನ್ನು ಒಳಗೊಂಡಿದ್ದು ಭೂಮಿ ಕಂಪಿಸುವಾಗ ಸಿಗ್ನಲ್ ಗಳನ್ನು ಪಡೆಯಲು ನೆರವಾಗುತ್ತದೆ. ಮಾತ್ರವಲ್ಲದೆ ಯಾವ ಸ್ಥಳದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಮಾಹಿತಿಯನ್ನು ತಿಳಿಯಲು ಸಹಾಯಕವಾಗುತ್ತದೆ. ಈ ಫೀಚರ್ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲಾ ರಾಷ್ಟ್ರಗಳ ಆ್ಯಂಡ್ರಾಯ್ಡ್ ಪೋನ್ ಗಳಿಗೆ ಲಭ್ಯವಾಗುತ್ತದೆ ಎಂದು ಗೂಗಲ್ ತಿಳಿಸಿದೆ.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm