ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm