ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm