ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm