ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm