ಬ್ರೇಕಿಂಗ್ ನ್ಯೂಸ್
05-02-21 04:30 pm Source: GIZBOT Manthesh ಡಿಜಿಟಲ್ ಟೆಕ್
ಜೂಜಾಟದ ಮಾದರಿಯಲ್ಲಿರುವ ಆನ್ಲೈನ್ ರಮ್ಮಿ ಗೇಮ್ ಹಾಗೂ ಪೋಕರ್ ಗೇಮ್ಗಳನ್ನು ಆಡಿದರೇ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವುದು ಮತ್ತು ಸುಮಾರು ಹತ್ತು ಸಾವಿರ ದಂಡ ವಿಧಿಸುವ ಕಾಯ್ದೆಯನ್ನು ಮೋಹನ್ ರೆಡ್ಡಿ ನಾಯಕತ್ವದ ಆಂಧ್ರಪ್ರದೇಶ ಸರ್ಕಾರ ತೆಗೆದುಕೊಂಡಿದೆ.
ಹೌದು, ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆನ್ಲೈನ್ ಜೂಜಾಟದ ಗೇಮ್ಗಳನ್ನು ರಾಜ್ಯದಲ್ಲಿ ನಿಷೇಧಿಸುವ ಮಹತ್ತರ ಕ್ರಮವನ್ನು ಕೈಗೊಂಡಿದೆ ಎಂದು ಆಂಧ್ರಪ್ರದೇಶದ ಮಾಹಿತಿ ಸಚಿವ ಪೆರ್ನಿ ವೆಂಕಟರಮಯ್ಯ ಹೇಳಿದ್ದಾರೆ.

ಆಂಧ್ರಪ್ರದೇಶ ಗೇಮಿಂಗ್ ಕಾಯಿದೆ-1974 ಅನ್ನು ತಿದ್ದುಪಡಿ ಮಾಡಲು ಸಂಪುಟ ತೀರ್ಮಾನ ಕೈಗೊಂಡಿದೆ. ಆನ್ಲೈನ್ ಜೂಜಾಟ ಗೇಮ್ಗಳು ಯುವಕರನ್ನು ಜೂಜಾಟಕ್ಕೆ ಪ್ರೇರೇಪಣೆ ಮಾಡುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರವು ಯುವಸಮೂಹವನ್ನು ಈ ಜೂಜಾಟದ ಬಲಿಗೆ ಸುಳಿವುದನ್ನು ತಪ್ಪಿಸಲು ಎಲ್ಲಾ ಆನ್ಲೈನ್ ಜೂಜಾಟ ಗೇಮ್ಗಳು ನಿಷೇಧಿಸಲು ನಿರ್ಧರಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಸಚಿವ ಸಂಪುಟದ ತೀರ್ಮಾನದ ಪ್ರಕಾರ, ಆನ್ಲೈನ್ ಜೂಜಾಟದ ಕಂಪನಿಗಳ ಮೊದಲ ಬಾರಿಯ ಅಪರಾಧಕ್ಕೆ ದಂಡ ವಿಧಿಸುವುದರ ಜೊತೆಗೆ ವರ್ಷ ಜೈಲು ಶಿಕ್ಷೆ, ಎರಡನೇ ಅಪರಾಧಕ್ಕೆ ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೇ, ಆನ್ಲೈನ್ ಜೂಜಾಟ ಆಡುವವರಿಗೂ ಸಹ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
This News Article is a Copy of GIZBOT
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm