ಬ್ರೇಕಿಂಗ್ ನ್ಯೂಸ್
20-04-21 08:05 pm Source: MYKHEL ಡಿಜಿಟಲ್ ಟೆಕ್
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm