ಬ್ರೇಕಿಂಗ್ ನ್ಯೂಸ್
20-04-21 08:05 pm Source: MYKHEL ಡಿಜಿಟಲ್ ಟೆಕ್
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm