ಬ್ರೇಕಿಂಗ್ ನ್ಯೂಸ್
20-04-21 08:05 pm Source: MYKHEL ಡಿಜಿಟಲ್ ಟೆಕ್
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm