ಬ್ರೇಕಿಂಗ್ ನ್ಯೂಸ್
04-05-21 04:30 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ಎಲ್ಲಾ ಕೆಲಸಗಳಿಗೂ ಆಧಾರ್ ಕಾರ್ಡ್ ಅಗತ್ಯವಿದೆ. ಮತದಾರರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ನಂತೆಯೇ, ಆಧಾರ್ ಕಾರ್ಡ್ ಕೂಡ ಭಾರತದ ಪ್ರತಿಯೊಬ್ಬ ನಾಗರಿಕರು ಹೊಂದಿರಬೇಕಾದ ಒಂದು ದಾಖಲೆಯಾಗಿದೆ. ಇದೀಗ ಜನಿಸಿದ ಶಿಶುಗಳಿಗೂ ಕೂಡ ಆಧಾರ್ ಕಾರ್ಡ್ ಕೂಡ ಒಂದು ಪ್ರಮುಖ ದಾಖಲೆಯಾಗಿದ್ದು, ಭಾರತೀಯರಿಗೆ ಗುರುತಿನ ಮತ್ತು ವಿಳಾಸ ಪುರಾವೆಯಾಗಿ ಗುರುತಿಸಿಕೊಂಡಿದೆ. ಮಕ್ಕಳು ಜನಿಸಿದ ನಂತರ ಅಗತ್ಯ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕೂಡ ಒಂದು ದಾಖಲೆಯಾಗಿ ನೀಡಬಹುದಾಗಿದೆ.
ಹೌದು, ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ಸರ್ಕಾರದ ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ದಾಖಲೆ ನೀಡಲೇಬೇಕಿದೆ. ಇನ್ನು ನಿಮ್ಮ ನವಜಾತ ಶಿಶುವಿನ 5 ವರ್ಷದವರೆಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ನೀವು ಪ್ರಯತ್ನಿಸುತ್ತಿದ್ದರೆ, ಯುಐಡಿಎಐ ಇದಕ್ಕಾಗಿ ಕೆಲವು ನಿಬಂಧನೆಗಳನ್ನು ಮಾಡಿದೆ. ಇದರಿಂದಾಗಿ ಪೋಷಕರು ತಮ್ಮ ನವಜಾತ ಶಿಶುವಿಗೆ ಹೆಚ್ಚಿನ ಶ್ರಮವಿಲ್ಲದೆ ಆಧಾರ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು.

ವಾಸ್ತವವಾಗಿ, ನವಜಾತ ಶಿಶುವಿಗೆ ಆಧಾರ್ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸುವುದು ವಯಸ್ಕರ ಆಧಾರ್ಗೆ ಅರ್ಜಿ ಸಲ್ಲಿಸುವುದಕ್ಕಿಂತ ಸುಲಭವಾಗಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅನ್ವಯಿಸದ ಕೆಲವು ಮಾನದಂಡಗಳಿವೆ. ಅದರಂತೆ ನೀವು 0-5 ವರ್ಷದೊಳಗಿನ ಮಕ್ಕಳಿಗೆ ಆಧಾರ್ಗೆ ಅರ್ಜಿ ಸಲ್ಲಿಸುತ್ತಿದ್ದರೆ ಯಾವುದೇ ಬಯೋಮೆಟ್ರಿಕ್ ಡೇಟಾ ಅಗತ್ಯವಿಲ್ಲ. 0-5 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅನ್ನು ಪೋಷಕರ ಜನಸಂಖ್ಯಾ ಮಾಹಿತಿ ಮತ್ತು .ಛಾಯಾಚಿತ್ರದ ಆಧಾರದ ಮೇಲೆ ಪ್ರಕ್ರಿಯೆಗೊಳಿಸಲಾಗುತ್ತದೆ ಮತ್ತು ದೃಡೀಕರಿಸಲಾಗುತ್ತದೆ. ಆದರೆ ಈ ಮಕ್ಕಳು ಐದು + ವರ್ಷದ ನಂತರ ತಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಫಿಂಗರ್ಪ್ರಿಂಟ್ ಅನ್ನು ಆಧಾರ್ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.
ನವಜಾತ ಶಿಶುವಿಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಬೇಕಾದ ಅವಶ್ಯಕ ದಾಖಲೆಗಳು?
*ಒರಿಜಿನಲ್ ಜನನ ಪ್ರಮಾಣಪತ್ರ
*ಪೋಷಕರ ಆಧಾರ್ ಕಾರ್ಡ್ ನೀಡಬೇಕಾಗಿದೆ
*ಪರಿಶೀಲನೆ ಪ್ರಕ್ರಿಯೆಗಾಗಿ ಎರಡೂ ದಾಖಲೆಗಳ ಮೂಲ ಪ್ರತಿಗಳು

ನವಜಾತ ಶಿಶುವಿನ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
This News Article Is A Copy Of GIZBOT
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm