ಬ್ರೇಕಿಂಗ್ ನ್ಯೂಸ್
08-05-21 04:37 pm GIZBOT Mutthuraju H M ಡಿಜಿಟಲ್ ಟೆಕ್
ದೇಶದಲ್ಲಿ ಕೊರೊನಾ ವಿರುದ್ದ ಹೋರಾಡಲು ವ್ಯಾಪಕವಾಗಿ ಕೋವಿಡ್-19 ವ್ಯಾಕ್ಸಿನೇಷನ್ ಅಭಬಿಯಾನವನ್ನು ನಡೆಸಲಾಗುತ್ತಿದೆ. ಈಗಾಗಲೇ 18-45 ವರ್ಷದೊಳಗಿನ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇನ್ನು ಈ ಲಸಿಕೆ ಪಡೆಯಲು ಮೊದಲಿಗೆ ಕೋವಿನ್ ಪೋರ್ಟಲ್ನಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳವುದು ಅಗತ್ಯ. ಬಳಕೆದಾರರು ಈ ಪೋರ್ಟಲ್ ಮೂಲಕ ನೋಂದಾಯಿಸಬಹುದು, ತಮ್ಮ ವ್ಯಾಕ್ಸಿನ್ ಸ್ಲಾಟ್ಗಳನ್ನು ಕಾಯ್ದಿರಿಸಬಹುದು. ಅಲ್ಲದೆ ಲಸಿಕೆಗಾಗಿ ಅಪಾಯಿಂಟ್ಮೆಂಟ್ ಅನ್ನು ನಿಗದಿಪಡಿಸಬಹುದು.
ಹೌದು, ಕೋವಿನ್ ಪೋರ್ಟಲ್ ಮೂಲಕ ಕೋವಿಡ್-19 ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಹೆಸರು ನೋಂದಾಯಿಸಬಹುದಾಗಿದೆ. ಆದರೆ ಈ ಪ್ಲಾಟ್ಫಾರ್ಮ್ನಲ್ಲಿ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡು ಬಳಕೆದಾರರಿಗೆ ಸಾಕಷ್ಟು ಕಿರಿಕಿರಿ ಆಗಿತ್ತು. ಆದರೆ ಇದೀಗ ಲಸಿಕೆ ಸ್ಲಾಟ್ ಕಾಯ್ದಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಾಲ್ಕು ಸಂಖ್ಯೆಗಳ ಹೊಸ ಕೋಡ್ ಅನ್ನು ಹೊರತಂದಿದೆ.

ಕೋವಿನ್ನಲ್ಲಿ ನಾಲ್ಕು-ಅಂಕಿಯ ಕೋಡ್
ಸದ್ಯ ಹೊಸದಾಗಿ ಪರಿಚಯಿಸಿರುವ ಹೊಸ ನಾಲ್ಕು-ಅಂಕಿಯ ಕೋಡ್ ಕೋವಿನ್ ವೆಬ್ಸೈಟ್ನಲ್ಲಿ ಸೆಕ್ಯುರಿಟಿ ಲೆಯರ್ ಆಗಿವೆ. ಇದು ದುರುದ್ದೇಶಪೂರಿತ ಚಟುವಟಿಕೆಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿದೆ. ಇದರಲ್ಲಿ ನಕಲಿ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಲು ಸಾಧ್ಯವಾಗದ ರೀತಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಕೋವಿನ್ ಪ್ಲಾಟ್ಫಾರ್ಮ್ ಮೂಲಕ ಹಣಕಾಸಿನ ಲಾಭ ಮಾಡಲು ಹೊರಟಿರುವ ವಂಚಕರಿಗೆ ಅವಕಾಶವಿಲ್ಲದಂತಾಗಲಿದೆ.

ಇನ್ನು ಭದ್ರತೆಯ ಕಾರಣಕ್ಕಾಗಿ ಈ ಹೊಸ ನಾಲ್ಕು-ಅಂಕಿಯ ಕೋಡ್ ಪರಿಚಯಿಸಲಾಗಿದೆ. ಈ ಹೊಸ ನಾಲ್ಕು-ಅಂಕಿಯ ಕೋಡ್ ಒಟಿಪಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಫಲಾನುಭವಿಯು ತಮ್ಮ ನೋಂದಾಯಿತ ಫೋನ್ ಸಂಖ್ಯೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸ್ಲಾಟ್ ದೃಡಪಡಿಸಿದ ನಂತರ ಈ ಕೋಡ್ ಕಾಣಿಸಿಕೊಳ್ಳುತ್ತದೆ. ಇದು ಫಲಾನುಭವಿಗಳಿಗೆ ಸುರಕ್ಷತೆಯನ್ನು ಒದಗಿಸುತ್ತದೆ. ಅಲ್ಲದೆ ನಾಲ್ಕು ಸಂಖ್ಯೆಯ ಕೋಡ್ ಪಡೆದವರು ವ್ಯಾಕ್ಸಿನೇಷನ್ ಕೇಂದ್ರಕ್ಕೆ ಭೇಟಿ ನೀಡಿದಾಗ, ಪ್ರಕ್ರಿಯೆಯನ್ನು ದೃಡೀಕರಿಸಲು ಈ ನಾಲ್ಕು-ಅಂಕಿಯ ಕೋಡ್ ಅನ್ನು ಒದಗಿಸಬೇಕಾಗುತ್ತದೆ.

ಕೋವಿನ್ನಲ್ಲಿ COVID-19 ಲಸಿಕೆ ನೋಂದಾಯಿಸುವುದು ಹೇಗೆ? ಇನ್ನು ಕೋವಿನ್ ಪೋರ್ಟಲ್ನಲ್ಲಿ COVID-19 ಲಸಿಕೆಗಾಗಿ ನೋಂದಾಯಿಸುವುದು ಹೇಗೆ ಅನ್ನೊದನ್ನ ಕೆಳಗಿನ ಹಂತಗಳಲ್ಲಿ ತಿಳಿಯಿರಿ.
(Kannada Copy of Gizbot Kannada)
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 08:37 pm
Mangalore Correspondent
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm