ಬ್ರೇಕಿಂಗ್ ನ್ಯೂಸ್
31-05-21 02:54 pm GIZBOT Mutthuraju H M ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ ಉದ್ಯೋಗಿಗಳ ಪಾಲಿಗೆ ಕಷ್ಟ ಕಾಲದಲ್ಲಿ ಆರ್ಥಿಕ ನೆರವನ್ನು ನೀಡಲಿದೆ. ಸದ್ಯ ಭವಿಷ್ಯ ನಿಧಿಗೆ ಸಂಬಂಧಿಸಿದಂತೆ ಇಪಿಎಫ್ಒ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇನ್ನು ಈ ಹೊಸ ನಿಯಮವು ಪಿಎಫ್ ಖಾತೆಯಲ್ಲಿ ಅಂದರೆ ಜೂನ್ 1, 2021 ರಿಂದ ಅನ್ವಯವಾಗಲಿದೆ. ಈ ಹೊಸ ನಿಯಮದ ಅನ್ವಯ ನೀವು ನಿಮ್ಮ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಲಿಂಕ್ ಮಾಡಬೇಕೆಂದು ಹೇಳಿದೆ.
ಹೌದು, ಭವಿಷ್ಯ ನಿಧಿ ಸಂಸ್ಥೆ ಹೊಸ ನಿರ್ಧಾರವನ್ನು ಕೈ ಗೊಂಡಿದೆ. ಫಿಎಫ್ ಖಾತೆ ಆಧಾರ್ ಅಥವಾ ಯುಎಎನ್ ಜೊತೆಗೆ ಲಿಂಕ್ ಆಗಿರಬೇಕೆಂದು ಹೇಳಿದೆ. ಒಂದು ವೇಳೆ ಲಿಂಕ್ ಮಾಡುವಲ್ಲಿ ವಿಫಲವಾದರೆ ನಿಮ್ಮ ಖಾತೆಗೆ ಜಮೆಯಾಗುವ ಉದ್ಯೋಗದಾತರ ಕೊಡುಗೆಯನ್ನು ನಿಲ್ಲಿಸಬಹುದು. ಆದ್ದರಿಂದ, ನಿಮ್ಮ ಪಿಎಫ್ ಖಾತೆಯನ್ನು ಸಮಯಕ್ಕೆ ಆಧಾರ್ನೊಂದಿಗೆ ಲಿಂಕ್ ಮಾಡುವುದು ಮುಖ್ಯ. ಹಾಗೆಯೇ ಯುಎಎನ್ ಸಹ ಆಧಾರ್ ಪರಿಶೀಲಿಸಬೇಕು. ಹಾಗಾದ್ರೆ ಇಪಿಎಫ್ಒ ನೀಡಿರುವ ಹೊಸ ಆದೇಶ ಏನು? ಅದನ್ನು ಅನುರಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇಪಿಎಫ್ಒ ಹೊಸ ಆದೇಶ ಏನು?
ಸಾಮಾಜಿಕ ಭದ್ರತಾ ಸಂಹಿತೆ 2020 ರ ಸೆಕ್ಷನ್ 142 ರ ಅಡಿಯಲ್ಲಿ ಇಪಿಎಫ್ಒ ಹೊಸ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್ 1 ರ ನಂತರ, ಯಾವುದೇ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ ಆಧಾರ್ ಪರಿಶೀಲಿಸದಿದ್ದರೆ, ಅದರ ಇಸಿಆರ್-ಎಲೆಕ್ಟ್ರಾನಿಕ್ ಚಲನ್ ಕಮ್ ರಿಟರ್ನ್ ತುಂಬಬಾರದು ಎಂದು ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಪಿಎಫ್ ಖಾತೆದಾರರಿಗೆ ಉದ್ಯೋಗದಾತರ ಕೊಡುಗೆಯನ್ನು ಸಹ ನಿಲ್ಲಿಸಬಹುದು.

ಎಲ್ಲಾ ಉದ್ಯೋಗದಾತರಿಗೆ ಇಪಿಎಫ್ಒ ಅಧಿಸೂಚನೆ ಹೊರಡಿಸಿದ್ದು, 2021 ರ ಜೂನ್ 1 ರಿಂದ ಸದಸ್ಯರ ಖಾತೆಯನ್ನು ಆಧಾರ್ನೊಂದಿಗೆ ಸಂಪರ್ಕಿಸದಿದ್ದರೆ, ಇಸಿಆರ್ ಸಲ್ಲಿಸಲು ಅನುಮತಿಸುವುದಿಲ್ಲ ಎಂದು ಸುತ್ತೊಲೆಯಲ್ಲಿ ಹೇಳಿದೆ. ಅಲ್ಲದೆ, ಪಿಎಫ್ ಖಾತೆದಾರರ ಖಾತೆಗಳು ಆಧಾರ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ, ಅವರು ಇಪಿಎಫ್ಒ ಸೇವೆಗಳನ್ನು ಬಳಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಪಿಎಫ್ ಅನ್ನು ಆಧಾರ್ನೊಂದಿಗೆ ಜೋಡಿಸುವ ಕ್ರಮಗಳು ಏನು?
(Kannada Copy of Gizbot Kannada)
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm