ಬ್ರೇಕಿಂಗ್ ನ್ಯೂಸ್
31-05-21 02:54 pm GIZBOT Mutthuraju H M ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ ಉದ್ಯೋಗಿಗಳ ಪಾಲಿಗೆ ಕಷ್ಟ ಕಾಲದಲ್ಲಿ ಆರ್ಥಿಕ ನೆರವನ್ನು ನೀಡಲಿದೆ. ಸದ್ಯ ಭವಿಷ್ಯ ನಿಧಿಗೆ ಸಂಬಂಧಿಸಿದಂತೆ ಇಪಿಎಫ್ಒ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇನ್ನು ಈ ಹೊಸ ನಿಯಮವು ಪಿಎಫ್ ಖಾತೆಯಲ್ಲಿ ಅಂದರೆ ಜೂನ್ 1, 2021 ರಿಂದ ಅನ್ವಯವಾಗಲಿದೆ. ಈ ಹೊಸ ನಿಯಮದ ಅನ್ವಯ ನೀವು ನಿಮ್ಮ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಲಿಂಕ್ ಮಾಡಬೇಕೆಂದು ಹೇಳಿದೆ.
ಹೌದು, ಭವಿಷ್ಯ ನಿಧಿ ಸಂಸ್ಥೆ ಹೊಸ ನಿರ್ಧಾರವನ್ನು ಕೈ ಗೊಂಡಿದೆ. ಫಿಎಫ್ ಖಾತೆ ಆಧಾರ್ ಅಥವಾ ಯುಎಎನ್ ಜೊತೆಗೆ ಲಿಂಕ್ ಆಗಿರಬೇಕೆಂದು ಹೇಳಿದೆ. ಒಂದು ವೇಳೆ ಲಿಂಕ್ ಮಾಡುವಲ್ಲಿ ವಿಫಲವಾದರೆ ನಿಮ್ಮ ಖಾತೆಗೆ ಜಮೆಯಾಗುವ ಉದ್ಯೋಗದಾತರ ಕೊಡುಗೆಯನ್ನು ನಿಲ್ಲಿಸಬಹುದು. ಆದ್ದರಿಂದ, ನಿಮ್ಮ ಪಿಎಫ್ ಖಾತೆಯನ್ನು ಸಮಯಕ್ಕೆ ಆಧಾರ್ನೊಂದಿಗೆ ಲಿಂಕ್ ಮಾಡುವುದು ಮುಖ್ಯ. ಹಾಗೆಯೇ ಯುಎಎನ್ ಸಹ ಆಧಾರ್ ಪರಿಶೀಲಿಸಬೇಕು. ಹಾಗಾದ್ರೆ ಇಪಿಎಫ್ಒ ನೀಡಿರುವ ಹೊಸ ಆದೇಶ ಏನು? ಅದನ್ನು ಅನುರಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇಪಿಎಫ್ಒ ಹೊಸ ಆದೇಶ ಏನು?
ಸಾಮಾಜಿಕ ಭದ್ರತಾ ಸಂಹಿತೆ 2020 ರ ಸೆಕ್ಷನ್ 142 ರ ಅಡಿಯಲ್ಲಿ ಇಪಿಎಫ್ಒ ಹೊಸ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್ 1 ರ ನಂತರ, ಯಾವುದೇ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ ಆಧಾರ್ ಪರಿಶೀಲಿಸದಿದ್ದರೆ, ಅದರ ಇಸಿಆರ್-ಎಲೆಕ್ಟ್ರಾನಿಕ್ ಚಲನ್ ಕಮ್ ರಿಟರ್ನ್ ತುಂಬಬಾರದು ಎಂದು ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಪಿಎಫ್ ಖಾತೆದಾರರಿಗೆ ಉದ್ಯೋಗದಾತರ ಕೊಡುಗೆಯನ್ನು ಸಹ ನಿಲ್ಲಿಸಬಹುದು.

ಎಲ್ಲಾ ಉದ್ಯೋಗದಾತರಿಗೆ ಇಪಿಎಫ್ಒ ಅಧಿಸೂಚನೆ ಹೊರಡಿಸಿದ್ದು, 2021 ರ ಜೂನ್ 1 ರಿಂದ ಸದಸ್ಯರ ಖಾತೆಯನ್ನು ಆಧಾರ್ನೊಂದಿಗೆ ಸಂಪರ್ಕಿಸದಿದ್ದರೆ, ಇಸಿಆರ್ ಸಲ್ಲಿಸಲು ಅನುಮತಿಸುವುದಿಲ್ಲ ಎಂದು ಸುತ್ತೊಲೆಯಲ್ಲಿ ಹೇಳಿದೆ. ಅಲ್ಲದೆ, ಪಿಎಫ್ ಖಾತೆದಾರರ ಖಾತೆಗಳು ಆಧಾರ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ, ಅವರು ಇಪಿಎಫ್ಒ ಸೇವೆಗಳನ್ನು ಬಳಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಪಿಎಫ್ ಅನ್ನು ಆಧಾರ್ನೊಂದಿಗೆ ಜೋಡಿಸುವ ಕ್ರಮಗಳು ಏನು?
(Kannada Copy of Gizbot Kannada)
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm