ಬ್ರೇಕಿಂಗ್ ನ್ಯೂಸ್
31-05-21 02:54 pm GIZBOT Mutthuraju H M ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ ಉದ್ಯೋಗಿಗಳ ಪಾಲಿಗೆ ಕಷ್ಟ ಕಾಲದಲ್ಲಿ ಆರ್ಥಿಕ ನೆರವನ್ನು ನೀಡಲಿದೆ. ಸದ್ಯ ಭವಿಷ್ಯ ನಿಧಿಗೆ ಸಂಬಂಧಿಸಿದಂತೆ ಇಪಿಎಫ್ಒ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇನ್ನು ಈ ಹೊಸ ನಿಯಮವು ಪಿಎಫ್ ಖಾತೆಯಲ್ಲಿ ಅಂದರೆ ಜೂನ್ 1, 2021 ರಿಂದ ಅನ್ವಯವಾಗಲಿದೆ. ಈ ಹೊಸ ನಿಯಮದ ಅನ್ವಯ ನೀವು ನಿಮ್ಮ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಲಿಂಕ್ ಮಾಡಬೇಕೆಂದು ಹೇಳಿದೆ.
ಹೌದು, ಭವಿಷ್ಯ ನಿಧಿ ಸಂಸ್ಥೆ ಹೊಸ ನಿರ್ಧಾರವನ್ನು ಕೈ ಗೊಂಡಿದೆ. ಫಿಎಫ್ ಖಾತೆ ಆಧಾರ್ ಅಥವಾ ಯುಎಎನ್ ಜೊತೆಗೆ ಲಿಂಕ್ ಆಗಿರಬೇಕೆಂದು ಹೇಳಿದೆ. ಒಂದು ವೇಳೆ ಲಿಂಕ್ ಮಾಡುವಲ್ಲಿ ವಿಫಲವಾದರೆ ನಿಮ್ಮ ಖಾತೆಗೆ ಜಮೆಯಾಗುವ ಉದ್ಯೋಗದಾತರ ಕೊಡುಗೆಯನ್ನು ನಿಲ್ಲಿಸಬಹುದು. ಆದ್ದರಿಂದ, ನಿಮ್ಮ ಪಿಎಫ್ ಖಾತೆಯನ್ನು ಸಮಯಕ್ಕೆ ಆಧಾರ್ನೊಂದಿಗೆ ಲಿಂಕ್ ಮಾಡುವುದು ಮುಖ್ಯ. ಹಾಗೆಯೇ ಯುಎಎನ್ ಸಹ ಆಧಾರ್ ಪರಿಶೀಲಿಸಬೇಕು. ಹಾಗಾದ್ರೆ ಇಪಿಎಫ್ಒ ನೀಡಿರುವ ಹೊಸ ಆದೇಶ ಏನು? ಅದನ್ನು ಅನುರಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇಪಿಎಫ್ಒ ಹೊಸ ಆದೇಶ ಏನು?
ಸಾಮಾಜಿಕ ಭದ್ರತಾ ಸಂಹಿತೆ 2020 ರ ಸೆಕ್ಷನ್ 142 ರ ಅಡಿಯಲ್ಲಿ ಇಪಿಎಫ್ಒ ಹೊಸ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್ 1 ರ ನಂತರ, ಯಾವುದೇ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ ಆಧಾರ್ ಪರಿಶೀಲಿಸದಿದ್ದರೆ, ಅದರ ಇಸಿಆರ್-ಎಲೆಕ್ಟ್ರಾನಿಕ್ ಚಲನ್ ಕಮ್ ರಿಟರ್ನ್ ತುಂಬಬಾರದು ಎಂದು ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಪಿಎಫ್ ಖಾತೆದಾರರಿಗೆ ಉದ್ಯೋಗದಾತರ ಕೊಡುಗೆಯನ್ನು ಸಹ ನಿಲ್ಲಿಸಬಹುದು.

ಎಲ್ಲಾ ಉದ್ಯೋಗದಾತರಿಗೆ ಇಪಿಎಫ್ಒ ಅಧಿಸೂಚನೆ ಹೊರಡಿಸಿದ್ದು, 2021 ರ ಜೂನ್ 1 ರಿಂದ ಸದಸ್ಯರ ಖಾತೆಯನ್ನು ಆಧಾರ್ನೊಂದಿಗೆ ಸಂಪರ್ಕಿಸದಿದ್ದರೆ, ಇಸಿಆರ್ ಸಲ್ಲಿಸಲು ಅನುಮತಿಸುವುದಿಲ್ಲ ಎಂದು ಸುತ್ತೊಲೆಯಲ್ಲಿ ಹೇಳಿದೆ. ಅಲ್ಲದೆ, ಪಿಎಫ್ ಖಾತೆದಾರರ ಖಾತೆಗಳು ಆಧಾರ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ, ಅವರು ಇಪಿಎಫ್ಒ ಸೇವೆಗಳನ್ನು ಬಳಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಪಿಎಫ್ ಅನ್ನು ಆಧಾರ್ನೊಂದಿಗೆ ಜೋಡಿಸುವ ಕ್ರಮಗಳು ಏನು?
(Kannada Copy of Gizbot Kannada)
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm