ಬ್ರೇಕಿಂಗ್ ನ್ಯೂಸ್
01-03-22 09:07 pm Source: Vijayakarnataka ಡಿಜಿಟಲ್ ಟೆಕ್
ಭಾರತೀಯರು ಅತ್ಯಂತ ಹೆಚ್ಚು ಬಳಸುವ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ 'ಫೇಸ್ಬುಕ್' ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ನೆಚ್ಚಿನ ಜನರೊಂದಿಗೆ ಸಂಪರ್ಕ ಸಾಧಿಸುವುದರ ಜೊತೆಗೆ ಇಂದು ಫೇಸ್ಬುಕ್ ಮೂಲಕ ಜನರು ತಮ್ಮ ವ್ಯವಹಾರಗಳನ್ನು ಸಹ ಕೈಗೊಳ್ಳಲು ಸಹಾಯಕಾರಿಯಾಗಿದೆ. ನಮ್ಮಲ್ಲಿ ಅನೇಕರು ನಮ್ಮ ಪ್ರಾದೇಶಿಕ ಭಾಷೆಯಲ್ಲಿ ತಮ್ಮನ್ನು ತಾವು ವ್ಯಕ್ತಪಡಿಸಲು ಇಷ್ಟಪಡುತ್ತಾರೆ. ಕೆಲವೊಮ್ಮೆ ಕೆಲವರಿಗೆ 'ಇಂಗ್ಲಿಷ್' ಭಾಷೆಯನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗಬಹುದು ಅಥವಾ ನಮ್ಮ ಹುಟ್ಟು ಬಾಷೆಯ ಮೇಲಿನ ಅಭಿಮಾನವಿರಬಹುದು. ನೀವು ಕೂಡ ಇವುಗಳಲ್ಲಿ ಯಾವುದಾದರೂ ಆಶಯವನ್ನು ಹೊಂದಿದ್ದರೆ, ಫೇಸ್ಬುಕ್ ಆಪ್ ಅನ್ನು ಬಳಸುವಾಗ ನಿಮ್ಮದೇ ಬಾಷೆಯಲ್ಲಿ ಬಳಸಿ. ಫೇಸ್ಬುಕ್ನಲ್ಲಿ ಭಾಷೆಯನ್ನು ಬದಲಾಯಿಸುವುದು ಹೇಗೆ ಎಂಬುದನ್ನು ತಿಳಿಯೋಣ.
ಫೇಸ್ಬುಕ್ನಲ್ಲಿ ಭಾಷೆಯನ್ನು ಬದಲಾಯಿಸುವುದು ಹೇಗೆ?

ಫೇಸ್ಬುಕ್ನಲ್ಲಿ ನೀವು ಇಂಗ್ಲಿಷ್ ಜೊತೆಗೆ ಹಲವಾರು ಭಾಷಾ ಆಯ್ಕೆಗಳನ್ನು ಪಡೆಯುತ್ತೀರಿ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಫೇಸ್ಬುಕ್ ಭಾಷೆಯನ್ನು ನಮ್ಮ ಕನ್ನಡ ಭಾಷೆ ಸೇರಿದಂತೆ ಇತರೆ ಭಾಷೆಗಳಿಗೆ ಹೇಗೆ ಬದಲಾಯಿಸುವುದು ಎಂಬುದು ಇಲ್ಲಿದೆ.
Instagram ನಲ್ಲಿ ಭಾಷೆಯನ್ನು ಬದಲಾಯಿಸುವುದು ಹೇಗೆ?
ಫೇಸ್ಬುಕ್ (ಮೆಟಾ) ಒಡೆತನದ ಮತ್ತೊಂದು ಜನಪ್ರಿಯ ಸಾಮಾಜಿಕ ಜಾಲತಾಣ Instagram ಆಪ್ನಲ್ಲೂ ಕೂಡ ನಾವು ಭಾಷೆಯನ್ನು ಬದಲಾಯಿಸಬಹುದಾಗಿದೆ. ಆದರೆ, ನೀವು Instagram ನಲ್ಲಿ ಹಿಂದಿ ಭಾಷೆಗೆ ಮಾತ್ರ ಬದಲಾಯಿಸಬಹುದು.ನೀವು Instagram ನಲ್ಲಿ ಇಂಗ್ಲಿಷ್ ಭಾಷೆಗಳಿಂದ ಹಿಂದಿಗೆ ಬದಲಾಯಿಸಲು ಬಯಸಿದರೆ, ಈ ಹಂತಗಳನ್ನು ಅನುಸರಿಸಿ:
How To Change Language On Facebook, Step By Step Guide.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 07:17 pm
HK News Staffer
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
14-06-26 02:37 pm
HK News Staffer
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
14-06-26 05:08 pm
HK News Staffer
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am