ಬ್ರೇಕಿಂಗ್ ನ್ಯೂಸ್
27-06-22 01:13 pm Source: Vijayakarnataka ಉದ್ಯೋಗ
ಭಾರತೀಯ ವಾಯುಪಡೆಯು ಜೂನ್ 21 ರಂದು ಅಗ್ನಿಪಥ ಯೋಜನೆಯಡಿ ಅಗ್ನಿವೀರರ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳಿಗೆ ಜೂನ್ 24 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ. ಬಹುಸಂಖ್ಯಾತ ಆಸಕ್ತರಿಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಹಾಗೂ ಅರ್ಜಿ ಸಲ್ಲಿಸುವ ವಿಧಾನ ತಿಳಿದಿಲ್ಲ. ಅಂತಹ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ನೇರ ಲಿಂಕ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ.
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸುವುದು ಹೇಗೆ?
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅನ್ನು ಈ ಕೆಳಗಿನಂತೆಯೂ ನೀಡಲಾಗಿದೆ.

IAF Agniveer Recruitment - Apply Online
ಆನ್ಲೈನ್ ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಬೇಕಾದ ದಾಖಲೆಗಳು
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಅರ್ಜಿ ಶುಲ್ಕ ರೂ.250.
ಅರ್ಜಿ ಶುಲ್ಕವನ್ನು ಆನ್ಲೈನ್, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬಹುದು.

ವಯಸ್ಸಿನ ಅರ್ಹತೆಗಳು
ನೇಮಕಾತಿ ವಿಧಾನ : ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ನಡೆಸಿ, ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
Iaf Agniveer Recruitment 2022 Application Link And How To Apply Check Here.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm