ಬ್ರೇಕಿಂಗ್ ನ್ಯೂಸ್
27-06-22 01:13 pm Source: Vijayakarnataka ಉದ್ಯೋಗ
ಭಾರತೀಯ ವಾಯುಪಡೆಯು ಜೂನ್ 21 ರಂದು ಅಗ್ನಿಪಥ ಯೋಜನೆಯಡಿ ಅಗ್ನಿವೀರರ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳಿಗೆ ಜೂನ್ 24 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ. ಬಹುಸಂಖ್ಯಾತ ಆಸಕ್ತರಿಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಹಾಗೂ ಅರ್ಜಿ ಸಲ್ಲಿಸುವ ವಿಧಾನ ತಿಳಿದಿಲ್ಲ. ಅಂತಹ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ನೇರ ಲಿಂಕ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ.
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸುವುದು ಹೇಗೆ?
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅನ್ನು ಈ ಕೆಳಗಿನಂತೆಯೂ ನೀಡಲಾಗಿದೆ.

IAF Agniveer Recruitment - Apply Online
ಆನ್ಲೈನ್ ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಬೇಕಾದ ದಾಖಲೆಗಳು
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಅರ್ಜಿ ಶುಲ್ಕ ರೂ.250.
ಅರ್ಜಿ ಶುಲ್ಕವನ್ನು ಆನ್ಲೈನ್, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬಹುದು.

ವಯಸ್ಸಿನ ಅರ್ಹತೆಗಳು
ನೇಮಕಾತಿ ವಿಧಾನ : ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ನಡೆಸಿ, ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
Iaf Agniveer Recruitment 2022 Application Link And How To Apply Check Here.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm