ಬ್ರೇಕಿಂಗ್ ನ್ಯೂಸ್
27-06-22 01:13 pm Source: Vijayakarnataka ಉದ್ಯೋಗ
ಭಾರತೀಯ ವಾಯುಪಡೆಯು ಜೂನ್ 21 ರಂದು ಅಗ್ನಿಪಥ ಯೋಜನೆಯಡಿ ಅಗ್ನಿವೀರರ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳಿಗೆ ಜೂನ್ 24 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ. ಬಹುಸಂಖ್ಯಾತ ಆಸಕ್ತರಿಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಹಾಗೂ ಅರ್ಜಿ ಸಲ್ಲಿಸುವ ವಿಧಾನ ತಿಳಿದಿಲ್ಲ. ಅಂತಹ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ನೇರ ಲಿಂಕ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ.
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸುವುದು ಹೇಗೆ?
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅನ್ನು ಈ ಕೆಳಗಿನಂತೆಯೂ ನೀಡಲಾಗಿದೆ.

IAF Agniveer Recruitment - Apply Online
ಆನ್ಲೈನ್ ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಬೇಕಾದ ದಾಖಲೆಗಳು
ವಾಯುಪಡೆ ಅಗ್ನಿವೀರರಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಅರ್ಜಿ ಶುಲ್ಕ ರೂ.250.
ಅರ್ಜಿ ಶುಲ್ಕವನ್ನು ಆನ್ಲೈನ್, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬಹುದು.

ವಯಸ್ಸಿನ ಅರ್ಹತೆಗಳು
ನೇಮಕಾತಿ ವಿಧಾನ : ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ನಡೆಸಿ, ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
Iaf Agniveer Recruitment 2022 Application Link And How To Apply Check Here.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm