ಬ್ರೇಕಿಂಗ್ ನ್ಯೂಸ್
17-10-22 01:05 pm Source: One India ಉದ್ಯೋಗ
ಬೆಂಗಳೂರು, ಜುಲೈ 14: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 2022ನೇ ಸಾಲಿನ ನೇಮಕಾತಿ ಬಗ್ಗೆ ಅಧಿಕೃತ ಪ್ರಕಟಿಸಲಾಗಿದೆ. ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 07,2022 ಕೊನೆಯ ದಿನ.
ಗ್ರಾಜುಯೇಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ. ಆಯ್ಕೆಗೊಂಡವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ತರಬೇತಿ ಅವಧಿಯಲ್ಲಿ 8 ರಿಂದ 9 ಸಾವಿರ ರೂ. ತನಕ ಸ್ಟೈಪೆಂಡ್ ನೀಡಲಾಗುತ್ತದೆ.
ಸಂಸ್ಥೆ ಹೆಸರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಹುದ್ದೆ ಹೆಸರು: ಅಪ್ರೆಂಟಿಸ್ ಒಟ್ಟು ಹುದ್ದೆ: 400 ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ ಸಂಬಳ ವಿವರ: 8,000-9,008 ರು ಪ್ರತಿ ತಿಂಗಳು ಸ್ಟೈಪೆಂಡ್
ಬೆಸ್ಕಾಂ ಹುದ್ದೆಗಳ ವಿವರ:
ಹುದ್ದೆ ಹೆಸರು- ಒಟ್ಟು ಹುದ್ದೆ
ವಿದ್ಯಾರ್ಹತೆ:
ಬೆಸ್ಕಾಂ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಬಿ.ಇ/ಬಿ.ಟೆಕ್ ಪದವೀಧರ ಅಪ್ರೆಂಟಿಸ್: ಬಿ.ಇ / ಬಿ.ಟೆಕ್ ಟೆಕ್ನಿಷಿಯನ್ ಅಪ್ರೆಂಟಿಸ್: ಡಿಪ್ಲೋಮಾ
ವಯೋಮಿತಿ:
ಬೆಸ್ಕಾಂ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ನಿಗದಿ ಮಾಡಲಾಗಿದೆ. 18 ವರ್ಷ ಕನಿಷ್ಠ ವಯೋಮಿತಿ ಇದೆ. ನಿಯಮದ ಪ್ರಕಾರ ಅರ್ಹರಿಗೆ ವಯೋಮಿತಿಯಲ್ಲಿ ವಿನಾಯತಿ ಸಿಗಲಿದೆ.
ಶುಲ್ಕ ವಿವರ, ನೇಮಕಾತಿ ಪ್ರಕ್ರಿಯೆ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ನೇಮಕಾತಿ ಪರೀಕ್ಷೆಯ ಅಂಕ, ದಾಖಲಾತಿಗಳ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ನಡೆಯಲಿದೆ.
ಆಸಕ್ತರು ಬೆಸ್ಕಾಂ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಮುಂದಿನ ಸಂಪರ್ಕಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದು ಮಾಡಿ.
ಬೆಸ್ಕಾಂನ ಎನ್ಎಟಿಸ್ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ಅಧಿಕೃತ ವೆಬ್ ತಾಣ
(https://portal.mhrdnats.gov.in/boat/login/user_login.action) ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 7 ಕೊನೆಯ ದಿನವಾಗಿದೆ.
ಶಾರ್ಟ್ ಲಿಸ್ಟ್ಗೊಂಡ ಅಭ್ಯರ್ಥಿಗಳ ಹೆಸರು ಪಟ್ಟಿ ನವೆಂಬರ್ 14ರಂದು ಪ್ರಕಟಿಸಲಾಗುತ್ತದೆ. ದಾಖಲಾತಿಗಳ ಪರಿಶೀಲನೆ ನವೆಂಬರ್ 21 ರಿಂದ 23ರ ತನಕ ಕಚೇರಿ ವೇಳೆಯಲ್ಲಿ ಬೆಳಗ್ಗೆ 11 ರಿಂದ 4 ಗಂಟೆಯ ತನಕ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 044-22542235, 080-22356756.
ವೆಬ್ ಸೈಟ್ ವಿಳಾಸ bescom.org
Bangalore Electricity Supply Company Limited (BESCOM) 2022: Apply for 400 graduate, technician apprentice posts. Candidates can submit applications till November 07, 2022.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm