ಬ್ರೇಕಿಂಗ್ ನ್ಯೂಸ್
08-11-22 06:04 pm Source: news18 ಉದ್ಯೋಗ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ ಹುದ್ದೆಗಳೂ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
| ಸಂಸ್ಥೆ | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
| ಹುದ್ದೆಯ ಹೆಸರು | ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ |
| ಒಟ್ಟು ಹುದ್ದೆ | 22 |
| ವಿದ್ಯಾರ್ಹತೆ | 10th, ಪಿಯುಸಿ |
| ವೇತನ | ಮಾಸಿಕ ₹ 21,000 |
| ಸ್ಥಳ | ತುಮಕೂರು |
| ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆ ದಿನ | 16/11/2022 |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಹುದ್ದೆಯ ಮಾಹಿತಿ:
ಫೈಯರ್ಮ್ಯಾನ್- 10
ಸೆಕ್ಯುರಿಟಿ ಗಾರ್ಡ್-12
ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ(ಎನ್ಸಿಎಲ್) ಅಭ್ಯರ್ಥಿಗಳು- 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು-5 ವರ್ಷ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದೈಹಿಕ ಪರೀಕ್ಷೆ
ದಾಖಲಾತಿ ಪರಿಶೀಲನೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 16/11/2022
Jobs hal recruitment apply for fireman and security guard posts in tumkur.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm