ಬ್ರೇಕಿಂಗ್ ನ್ಯೂಸ್
08-11-22 06:04 pm Source: news18 ಉದ್ಯೋಗ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ ಹುದ್ದೆಗಳೂ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
| ಸಂಸ್ಥೆ | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
| ಹುದ್ದೆಯ ಹೆಸರು | ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ |
| ಒಟ್ಟು ಹುದ್ದೆ | 22 |
| ವಿದ್ಯಾರ್ಹತೆ | 10th, ಪಿಯುಸಿ |
| ವೇತನ | ಮಾಸಿಕ ₹ 21,000 |
| ಸ್ಥಳ | ತುಮಕೂರು |
| ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆ ದಿನ | 16/11/2022 |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಹುದ್ದೆಯ ಮಾಹಿತಿ:
ಫೈಯರ್ಮ್ಯಾನ್- 10
ಸೆಕ್ಯುರಿಟಿ ಗಾರ್ಡ್-12
ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ(ಎನ್ಸಿಎಲ್) ಅಭ್ಯರ್ಥಿಗಳು- 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು-5 ವರ್ಷ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದೈಹಿಕ ಪರೀಕ್ಷೆ
ದಾಖಲಾತಿ ಪರಿಶೀಲನೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 16/11/2022
Jobs hal recruitment apply for fireman and security guard posts in tumkur.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm