ಬ್ರೇಕಿಂಗ್ ನ್ಯೂಸ್
11-11-22 07:38 pm Source: one india ಉದ್ಯೋಗ
ಶಿವಮೊಗ್ಗ, ನವೆಂಬರ್ 11; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯಲ್ಲಿ ನವೆಂಬರ್ 15ರ ಮಂಗಳವಾರ ಬೆಳಗ್ಗೆ 10ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ (ಎನ್ಸಿಎಸ್) ಯೋಜನೆಯಡಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಇದು ಅತಿಯಾಯ್ತು ಅನ್ನಿಸಲಿಲ್ವಾ..?
ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255293, 9380663606/ 9482023412.
ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ನವೆಂಬರ್ 14ರಂದು ಅಪ್ರೆಂಟಿಶಿಪ್ ಮೇಳ; ವಿಜನಗರ ಜಿಲ್ಲೆಯ ಹೊಸಪೇಟೆ ಜಂಬುನಾಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಜಯನಗರ ಜಿಲ್ಲಾ ಮಟ್ಟದ ಅಪ್ರೆಂಟಿಶಿಪ್ ಮೇಳವನ್ನು ನವೆಂಬರ್ 14ರಂದು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಮೇಳದಲ್ಲಿ NMDC Ltd, BMM, JSW, MSPL Group of Companies, RBSSN, MUNER GROUPS, TOYOTA KIRLOSKAR Banglore, SMIORE, KFIL, BEVINAHALLI MNC ಕಂಪನಿಗಳು ಸೇರಿದಂತೆ ಬೆಂಗಳೂರಿನ ಇನ್ನಿತರ ಉದ್ದಿಮೆದಾರರು ಪಾಲ್ಗೊಳ್ಳಲಿದ್ದಾರೆ.
ಶಿಶಿಕ್ಷು ತರಬೇತಿಗೆ ಐಟಿಐ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
job fair in shivamogga on november 15.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm