ಬ್ರೇಕಿಂಗ್ ನ್ಯೂಸ್
03-01-23 04:31 pm Source: One India ಉದ್ಯೋಗ
ಬೆಂಗಳೂರು, ಜನವರಿ 2: ರೈಲ್ವೇ ನೇಮಕಾತಿ ವಿಭಾಗವು 2022-23ನೇ ಸಾಲಿಗೆ ಆಗ್ನೇಯ ರೈಲ್ವೆಯ ವ್ಯಾಪ್ತಿಯ ಅಡಿಯಲ್ಲಿ 1,758 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ rrcser.co.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2 ಆಗಿರುತ್ತದೆ. ಈ ನೇಮಕಾತಿ ಅಡಿಯಲ್ಲಿ ಅಭ್ಯರ್ಥಿಯ ಅರ್ಹತೆಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ (ಹೆಚ್ಚುವರಿ ವಿಷಯಗಳನ್ನು ಹೊರತುಪಡಿಸಿ) ಮತ್ತು ಐಟಿಐ ಪಾಸ್ ಪ್ರಮಾಣಪತ್ರ (ಅಪ್ರೆಂಟಿಸ್ಶಿಪ್ ಮಾಡಬೇಕಾದ ಟ್ರೇಡ್ನಲ್ಲಿ) ಪಡೆದಿರಬೇಕು ಎಂದು ತಿಳಿಸಿದೆ.

ಆಯಾ ವಿಭಾಗಗಳಲ್ಲಿ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ (ಟ್ರೇಡ್-ವಾರು) ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ 2023: ಅರ್ಜಿ ಸಲ್ಲಿಸುವುದು ಈ ಮುಂದಿನಂತಿದೆ. ಆಗ್ನೇಯ ರೈಲ್ವೆಯ ಅಧಿಕೃತ ವೆಬ್ಸೈಟ್ rrcser.co.in ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸುವ ಮೊದಲು ಉದ್ಯೋಗ ಸೂಚನೆಯಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳಬೇಕು. ಆನ್ಲೈನ್ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು. ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಬೇಕು.
ಇದಲ್ಲದೆ ಕೇಂದ್ರ ರೈಲ್ವೇ 2422 ಅಪ್ರೆಂಟಿಸ್ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವೇ ಮುಕ್ತಾಯಗೊಳಿಸಲಿದೆ. ಆಸಕ್ತ ಅಭ್ಯರ್ಥಿಗಳು RRC CR ನ ಅಧಿಕೃತ ವೆಬ್ಸೈಟ್ rrccr.com ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 15, 2022 ರಂದು ಪ್ರಾರಂಭವಾಗಿದ್ದು, ಮತ್ತು ಜನವರಿ 15, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಅಡಿಯಲ್ಲಿ ಭಾರತೀಯ ರೈಲ್ವೆಯು 2,422 ಹುದ್ದೆಗಳನ್ನು ಭರ್ತಿ ಮಾಡುತ್ತದೆ.
Indian railways recruitment 2023 application invitation for 1785 posts.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm