ಬ್ರೇಕಿಂಗ್ ನ್ಯೂಸ್
03-01-23 04:31 pm Source: One India ಉದ್ಯೋಗ
ಬೆಂಗಳೂರು, ಜನವರಿ 2: ರೈಲ್ವೇ ನೇಮಕಾತಿ ವಿಭಾಗವು 2022-23ನೇ ಸಾಲಿಗೆ ಆಗ್ನೇಯ ರೈಲ್ವೆಯ ವ್ಯಾಪ್ತಿಯ ಅಡಿಯಲ್ಲಿ 1,758 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ rrcser.co.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2 ಆಗಿರುತ್ತದೆ. ಈ ನೇಮಕಾತಿ ಅಡಿಯಲ್ಲಿ ಅಭ್ಯರ್ಥಿಯ ಅರ್ಹತೆಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ (ಹೆಚ್ಚುವರಿ ವಿಷಯಗಳನ್ನು ಹೊರತುಪಡಿಸಿ) ಮತ್ತು ಐಟಿಐ ಪಾಸ್ ಪ್ರಮಾಣಪತ್ರ (ಅಪ್ರೆಂಟಿಸ್ಶಿಪ್ ಮಾಡಬೇಕಾದ ಟ್ರೇಡ್ನಲ್ಲಿ) ಪಡೆದಿರಬೇಕು ಎಂದು ತಿಳಿಸಿದೆ.

ಆಯಾ ವಿಭಾಗಗಳಲ್ಲಿ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ (ಟ್ರೇಡ್-ವಾರು) ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ 2023: ಅರ್ಜಿ ಸಲ್ಲಿಸುವುದು ಈ ಮುಂದಿನಂತಿದೆ. ಆಗ್ನೇಯ ರೈಲ್ವೆಯ ಅಧಿಕೃತ ವೆಬ್ಸೈಟ್ rrcser.co.in ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸುವ ಮೊದಲು ಉದ್ಯೋಗ ಸೂಚನೆಯಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳಬೇಕು. ಆನ್ಲೈನ್ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು. ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಬೇಕು.
ಇದಲ್ಲದೆ ಕೇಂದ್ರ ರೈಲ್ವೇ 2422 ಅಪ್ರೆಂಟಿಸ್ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವೇ ಮುಕ್ತಾಯಗೊಳಿಸಲಿದೆ. ಆಸಕ್ತ ಅಭ್ಯರ್ಥಿಗಳು RRC CR ನ ಅಧಿಕೃತ ವೆಬ್ಸೈಟ್ rrccr.com ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 15, 2022 ರಂದು ಪ್ರಾರಂಭವಾಗಿದ್ದು, ಮತ್ತು ಜನವರಿ 15, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಅಡಿಯಲ್ಲಿ ಭಾರತೀಯ ರೈಲ್ವೆಯು 2,422 ಹುದ್ದೆಗಳನ್ನು ಭರ್ತಿ ಮಾಡುತ್ತದೆ.
Indian railways recruitment 2023 application invitation for 1785 posts.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm