ಬ್ರೇಕಿಂಗ್ ನ್ಯೂಸ್
03-01-23 04:31 pm Source: One India ಉದ್ಯೋಗ
ಬೆಂಗಳೂರು, ಜನವರಿ 2: ರೈಲ್ವೇ ನೇಮಕಾತಿ ವಿಭಾಗವು 2022-23ನೇ ಸಾಲಿಗೆ ಆಗ್ನೇಯ ರೈಲ್ವೆಯ ವ್ಯಾಪ್ತಿಯ ಅಡಿಯಲ್ಲಿ 1,758 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ rrcser.co.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2 ಆಗಿರುತ್ತದೆ. ಈ ನೇಮಕಾತಿ ಅಡಿಯಲ್ಲಿ ಅಭ್ಯರ್ಥಿಯ ಅರ್ಹತೆಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ (ಹೆಚ್ಚುವರಿ ವಿಷಯಗಳನ್ನು ಹೊರತುಪಡಿಸಿ) ಮತ್ತು ಐಟಿಐ ಪಾಸ್ ಪ್ರಮಾಣಪತ್ರ (ಅಪ್ರೆಂಟಿಸ್ಶಿಪ್ ಮಾಡಬೇಕಾದ ಟ್ರೇಡ್ನಲ್ಲಿ) ಪಡೆದಿರಬೇಕು ಎಂದು ತಿಳಿಸಿದೆ.

ಆಯಾ ವಿಭಾಗಗಳಲ್ಲಿ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ (ಟ್ರೇಡ್-ವಾರು) ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ 2023: ಅರ್ಜಿ ಸಲ್ಲಿಸುವುದು ಈ ಮುಂದಿನಂತಿದೆ. ಆಗ್ನೇಯ ರೈಲ್ವೆಯ ಅಧಿಕೃತ ವೆಬ್ಸೈಟ್ rrcser.co.in ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸುವ ಮೊದಲು ಉದ್ಯೋಗ ಸೂಚನೆಯಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳಬೇಕು. ಆನ್ಲೈನ್ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು. ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಬೇಕು.
ಇದಲ್ಲದೆ ಕೇಂದ್ರ ರೈಲ್ವೇ 2422 ಅಪ್ರೆಂಟಿಸ್ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವೇ ಮುಕ್ತಾಯಗೊಳಿಸಲಿದೆ. ಆಸಕ್ತ ಅಭ್ಯರ್ಥಿಗಳು RRC CR ನ ಅಧಿಕೃತ ವೆಬ್ಸೈಟ್ rrccr.com ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 15, 2022 ರಂದು ಪ್ರಾರಂಭವಾಗಿದ್ದು, ಮತ್ತು ಜನವರಿ 15, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಅಡಿಯಲ್ಲಿ ಭಾರತೀಯ ರೈಲ್ವೆಯು 2,422 ಹುದ್ದೆಗಳನ್ನು ಭರ್ತಿ ಮಾಡುತ್ತದೆ.
Indian railways recruitment 2023 application invitation for 1785 posts.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm