ಬ್ರೇಕಿಂಗ್ ನ್ಯೂಸ್
05-01-23 09:29 pm Source: One India ಉದ್ಯೋಗ
ಬೆಂಗಳೂರು, ಡಿಸೆಂಬರ್ 03: 'ಬೆಂಗಳೂರು ಉದ್ಯೋಗ ಮೇಳ' ವನ್ನು ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಈ ಮೇಳವು ಜನವರಿ 07(ಶನಿವಾರ) 2023 ರಂದು ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ, 'ಆತ್ಮೀಯರೇ, ಬೆಂಗಳೂರು ಉದ್ಯೋಗ ಮೇಳವನ್ನು ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತಿದ್ದು, ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ' ಎಂದು ತಿಳಿಸಿದ್ದಾರೆ.
'ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಲಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ.

ಜನವರಿ 7, 2023 (ಶನಿವಾರ) ಬೆಳಿಗ್ಗೆ 09:30 ರಿಂದ ಸಂಜೆ 06:30 ಗಂಟೆ ವೇಮನ ತಾಂತ್ರಿಕ ವಿದ್ಯಾಲಯ, 3ನೇ ಬ್ಲಾಕ್, ಕೋರಮಂಗಲ ಸಂಪರ್ಕಿಸಿ : 9743 66 6666' ಎಂದು ರಾಮಲಿಂಗಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ವಿಭಾಗಗಳು (Job Domains) ಹೋಟೆಲ್ ಉದ್ಯಮ (Hotel Business) ಫೈನಾನ್ಸ್ (Finance) ಶಿಕ್ಷಣ (Education) ಬಿಪಿಒ (BPO) ರಿಯಲ್ ಎಸ್ಟೇಟ್ (Real Estate) ಆಟೋಮೊಬೈಲ್ (Auto Mobile) ಐಟಿ (IT) ಫೀಲ್ಡ್ ಸೇಲ್ಸ್ (Field Sales)
ವಿದ್ಯಾರ್ಹತೆ ಎಸ್ಎಸ್ಎಲ್ಸಿ (Qualification) ಪಿಯುಸಿ (PUC) ಬಿಎ (BA) ಬಿ.ಕಾಂ (B.com ಬಿ.ಎಸ್ಸಿ (B.Sc) ಬಿಬಿಎ (BBA) ಎಂಬಿಎ (MBA) ಡಿಪ್ಲೊಮಾ (Diploma) ಐಟಿಐ (ITI) ಬಿಇ (BE) ಕಂಪ್ಯೂಟರ್ ಕೋರ್ಸ್ಗಳು (Computer Courses) ಕಂಪನಿಗಳು ಟೆಕ್ ಮಹೀಂದ್ರಾ (Tech Mahindra) ಇಂಪೋಸಿಸ್ (Infosys) ದೀಕ್ಷಾ (DEEKSHA) ಗೋ - ಡಿಜಿಟ್ (Go Digit) ಐಬಿಇ ಫೊರ್ (IBE Four) ಮಂತಾದವುಗಳು...
ಸ್ಥಳ (Location) ವೇಮನ ತಾಂತ್ರಿಕ ವಿದ್ಯಾಲಯ 5ನೇ ಅಡ್ಡ ರಸ್ತೆ, 3ನೇ ಬ್ಲಾಕ್ ಕೋರಮಂಗಲ, ಬೆಂಗಳೂರು- 560034
Bangalore job fair know venue date category qualification companies.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm