ಬ್ರೇಕಿಂಗ್ ನ್ಯೂಸ್
05-01-23 09:29 pm Source: One India ಉದ್ಯೋಗ
ಬೆಂಗಳೂರು, ಡಿಸೆಂಬರ್ 03: 'ಬೆಂಗಳೂರು ಉದ್ಯೋಗ ಮೇಳ' ವನ್ನು ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಈ ಮೇಳವು ಜನವರಿ 07(ಶನಿವಾರ) 2023 ರಂದು ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ, 'ಆತ್ಮೀಯರೇ, ಬೆಂಗಳೂರು ಉದ್ಯೋಗ ಮೇಳವನ್ನು ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತಿದ್ದು, ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ' ಎಂದು ತಿಳಿಸಿದ್ದಾರೆ.
'ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಲಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ.

ಜನವರಿ 7, 2023 (ಶನಿವಾರ) ಬೆಳಿಗ್ಗೆ 09:30 ರಿಂದ ಸಂಜೆ 06:30 ಗಂಟೆ ವೇಮನ ತಾಂತ್ರಿಕ ವಿದ್ಯಾಲಯ, 3ನೇ ಬ್ಲಾಕ್, ಕೋರಮಂಗಲ ಸಂಪರ್ಕಿಸಿ : 9743 66 6666' ಎಂದು ರಾಮಲಿಂಗಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ವಿಭಾಗಗಳು (Job Domains) ಹೋಟೆಲ್ ಉದ್ಯಮ (Hotel Business) ಫೈನಾನ್ಸ್ (Finance) ಶಿಕ್ಷಣ (Education) ಬಿಪಿಒ (BPO) ರಿಯಲ್ ಎಸ್ಟೇಟ್ (Real Estate) ಆಟೋಮೊಬೈಲ್ (Auto Mobile) ಐಟಿ (IT) ಫೀಲ್ಡ್ ಸೇಲ್ಸ್ (Field Sales)
ವಿದ್ಯಾರ್ಹತೆ ಎಸ್ಎಸ್ಎಲ್ಸಿ (Qualification) ಪಿಯುಸಿ (PUC) ಬಿಎ (BA) ಬಿ.ಕಾಂ (B.com ಬಿ.ಎಸ್ಸಿ (B.Sc) ಬಿಬಿಎ (BBA) ಎಂಬಿಎ (MBA) ಡಿಪ್ಲೊಮಾ (Diploma) ಐಟಿಐ (ITI) ಬಿಇ (BE) ಕಂಪ್ಯೂಟರ್ ಕೋರ್ಸ್ಗಳು (Computer Courses) ಕಂಪನಿಗಳು ಟೆಕ್ ಮಹೀಂದ್ರಾ (Tech Mahindra) ಇಂಪೋಸಿಸ್ (Infosys) ದೀಕ್ಷಾ (DEEKSHA) ಗೋ - ಡಿಜಿಟ್ (Go Digit) ಐಬಿಇ ಫೊರ್ (IBE Four) ಮಂತಾದವುಗಳು...
ಸ್ಥಳ (Location) ವೇಮನ ತಾಂತ್ರಿಕ ವಿದ್ಯಾಲಯ 5ನೇ ಅಡ್ಡ ರಸ್ತೆ, 3ನೇ ಬ್ಲಾಕ್ ಕೋರಮಂಗಲ, ಬೆಂಗಳೂರು- 560034
Bangalore job fair know venue date category qualification companies.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm