ಬ್ರೇಕಿಂಗ್ ನ್ಯೂಸ್
05-01-23 09:29 pm Source: One India ಉದ್ಯೋಗ
ಬೆಂಗಳೂರು, ಡಿಸೆಂಬರ್ 03: 'ಬೆಂಗಳೂರು ಉದ್ಯೋಗ ಮೇಳ' ವನ್ನು ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಈ ಮೇಳವು ಜನವರಿ 07(ಶನಿವಾರ) 2023 ರಂದು ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ, 'ಆತ್ಮೀಯರೇ, ಬೆಂಗಳೂರು ಉದ್ಯೋಗ ಮೇಳವನ್ನು ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತಿದ್ದು, ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ' ಎಂದು ತಿಳಿಸಿದ್ದಾರೆ.
'ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಲಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ.

ಜನವರಿ 7, 2023 (ಶನಿವಾರ) ಬೆಳಿಗ್ಗೆ 09:30 ರಿಂದ ಸಂಜೆ 06:30 ಗಂಟೆ ವೇಮನ ತಾಂತ್ರಿಕ ವಿದ್ಯಾಲಯ, 3ನೇ ಬ್ಲಾಕ್, ಕೋರಮಂಗಲ ಸಂಪರ್ಕಿಸಿ : 9743 66 6666' ಎಂದು ರಾಮಲಿಂಗಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ವಿಭಾಗಗಳು (Job Domains) ಹೋಟೆಲ್ ಉದ್ಯಮ (Hotel Business) ಫೈನಾನ್ಸ್ (Finance) ಶಿಕ್ಷಣ (Education) ಬಿಪಿಒ (BPO) ರಿಯಲ್ ಎಸ್ಟೇಟ್ (Real Estate) ಆಟೋಮೊಬೈಲ್ (Auto Mobile) ಐಟಿ (IT) ಫೀಲ್ಡ್ ಸೇಲ್ಸ್ (Field Sales)
ವಿದ್ಯಾರ್ಹತೆ ಎಸ್ಎಸ್ಎಲ್ಸಿ (Qualification) ಪಿಯುಸಿ (PUC) ಬಿಎ (BA) ಬಿ.ಕಾಂ (B.com ಬಿ.ಎಸ್ಸಿ (B.Sc) ಬಿಬಿಎ (BBA) ಎಂಬಿಎ (MBA) ಡಿಪ್ಲೊಮಾ (Diploma) ಐಟಿಐ (ITI) ಬಿಇ (BE) ಕಂಪ್ಯೂಟರ್ ಕೋರ್ಸ್ಗಳು (Computer Courses) ಕಂಪನಿಗಳು ಟೆಕ್ ಮಹೀಂದ್ರಾ (Tech Mahindra) ಇಂಪೋಸಿಸ್ (Infosys) ದೀಕ್ಷಾ (DEEKSHA) ಗೋ - ಡಿಜಿಟ್ (Go Digit) ಐಬಿಇ ಫೊರ್ (IBE Four) ಮಂತಾದವುಗಳು...
ಸ್ಥಳ (Location) ವೇಮನ ತಾಂತ್ರಿಕ ವಿದ್ಯಾಲಯ 5ನೇ ಅಡ್ಡ ರಸ್ತೆ, 3ನೇ ಬ್ಲಾಕ್ ಕೋರಮಂಗಲ, ಬೆಂಗಳೂರು- 560034
Bangalore job fair know venue date category qualification companies.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm