ಬ್ರೇಕಿಂಗ್ ನ್ಯೂಸ್
06-02-23 08:56 pm Source: news18 ಉದ್ಯೋಗ
ನೀವು ಟೀಚರ್ ಜಾಬ್ (Job) ಹುಡುಕುತ್ತಿದ್ದರೆ ಇಲ್ಲಿದೆ ಅವಕಾಶ. ಬೆಂಗಳೂರಿನಿಂದಲೇ ನೀವು ಈ ಜಾಬ್ ಮಾಡ್ಬಹುದು. ನೀವೇನಾದ್ರು ಈ ಜಾಬ್ ಮಾಡಲು ಆಸಕ್ತಿ ಹೊಂದಿದ್ದರೆ ಇಲ್ಲಿದೆ ಮಾಹಿತಿ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವು ನಿಮಗೆ ಇಲ್ಲಿ ನೀಡಿದ್ದೇವೆ. ಈ ಮಾಹಿತಿ (Information) ಅನುಸಾರ ನೀವು ಖಂಡಿತವಾಗಿ ಅಪ್ಲೈ ಮಾಡಬಹುದು. ಕಂಪ್ಯೂಟರ್ ಟೀಚರ್ (Compter Teacher) ಹುದ್ದೆ ಇದಾಗಿದ್ದು, ಬೆಂಗಳೂರು (Bengaluru) ಇಂಟರ್ನ್ಯಾಶನಲ್ ಸ್ಕೂಲ್ ಈ ನೇಮಕಾತಿ ಆರಂಭಿಸಿದೆ.
|
ಹುದ್ದೆ |
ಕಂಪ್ಯೂಟರ್ ಟೀಚರ್ |
|
ಸಂಸ್ಥೆ |
ಬೆಂಗಳೂರು ಇಂಟರ್ನ್ಯಾಶನಲ್ ಸ್ಕೂಲ್ |
|
ಅಧಿಕೃತ ಜಾಲತಾಣ |
ಇಲ್ಲಿ ಕ್ಲಿಕ್ ಮಾಡಿ |
|
ಅನುಭವ |
2 ರಿಂದ 3 ವರ್ಷ |
|
ವಿದ್ಯಾರ್ಹತೆ |
ಸ್ನಾತಕೋತ್ತರ ಪದವಿ |
|
ಸಂಬಳ |
ನಿಗದಿಪಡಿಸಿಲ್ಲ |
|
ಉದ್ಯೋಗ ಸ್ಥಳ |
ಬೆಂಗಳೂರು |
ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಈ ಹುದ್ದೆಗೆ ಅಪ್ಲೈ ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ ಇಂದಿನಿಂದ ಅಂದರೆ ಫೆ. 6ರಿಂದ ನೇಮಕಾತಿ ಆರಂಭವಾಗಿದೆ. ನಿಮ್ಮ ಕೌಶಲ್ಯಕ್ಕೆ ತಕ್ಕಂತೆ ಸ್ಯಾಲರಿ ನೀಡಲಾಗುತ್ತದೆ.
ಹುದ್ದೆ: ಕಂಪ್ಯೂಟರ್ ಟೀಚರ್
ಸಂಸ್ಥೆ: ಬೆಂಗಳೂರು ಇಂಟರ್ನ್ಯಾಶನಲ್ ಸ್ಕೂಲ್
ಉದ್ಯೋಗ ಸ್ಥಳ: ಬೆಂಗಳೂರು
ಅಗತ್ಯವಿರುವ ಕೌಶಲ್ಯಗಳು ಮತ್ತು ಅರ್ಹತೆಗಳು
1. ಸಂಬಂಧಿತ ಕ್ಷೇತ್ರದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ.
2. IB ಅಥವಾ CIE ಪಠ್ಯಕ್ರಮದ ಪ್ರಕಾರ ಬೋಧನಾ ಅನುಭವ ಹೊಂದಿರಬೇಕು
3. ಕನಿಷ್ಠ 2-3 ವರ್ಷಗಳ ಪೂರ್ಣ ಸಮಯದ ಬೋಧನಾ ಅನುಭವ ಹೊಂದಿರಬೇಕು
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ
ಈಗಾಗಲೇ ಆದಷ್ಟು ಬೇಗ ಅಪ್ಲೈ ಮಾಡಿ ನೇಮಕಾತಿ ಆರಂಭಗೊಂಡು ಕೇವಲ ನಾಲ್ಕು ದಿನ ಮಾತ್ರ ಕಳೆದಿದೆ. ಮಹಿಳೆಯರು ಮಾತ್ರ ಅಪ್ಲೈ ಮಾಡಬಹುದಾಗಿದೆ.
Computer Science Teacher Job in Bengaluru.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm