ಬ್ರೇಕಿಂಗ್ ನ್ಯೂಸ್
06-02-23 08:56 pm Source: news18 ಉದ್ಯೋಗ
ನೀವು ಟೀಚರ್ ಜಾಬ್ (Job) ಹುಡುಕುತ್ತಿದ್ದರೆ ಇಲ್ಲಿದೆ ಅವಕಾಶ. ಬೆಂಗಳೂರಿನಿಂದಲೇ ನೀವು ಈ ಜಾಬ್ ಮಾಡ್ಬಹುದು. ನೀವೇನಾದ್ರು ಈ ಜಾಬ್ ಮಾಡಲು ಆಸಕ್ತಿ ಹೊಂದಿದ್ದರೆ ಇಲ್ಲಿದೆ ಮಾಹಿತಿ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವು ನಿಮಗೆ ಇಲ್ಲಿ ನೀಡಿದ್ದೇವೆ. ಈ ಮಾಹಿತಿ (Information) ಅನುಸಾರ ನೀವು ಖಂಡಿತವಾಗಿ ಅಪ್ಲೈ ಮಾಡಬಹುದು. ಕಂಪ್ಯೂಟರ್ ಟೀಚರ್ (Compter Teacher) ಹುದ್ದೆ ಇದಾಗಿದ್ದು, ಬೆಂಗಳೂರು (Bengaluru) ಇಂಟರ್ನ್ಯಾಶನಲ್ ಸ್ಕೂಲ್ ಈ ನೇಮಕಾತಿ ಆರಂಭಿಸಿದೆ.
|
ಹುದ್ದೆ |
ಕಂಪ್ಯೂಟರ್ ಟೀಚರ್ |
|
ಸಂಸ್ಥೆ |
ಬೆಂಗಳೂರು ಇಂಟರ್ನ್ಯಾಶನಲ್ ಸ್ಕೂಲ್ |
|
ಅಧಿಕೃತ ಜಾಲತಾಣ |
ಇಲ್ಲಿ ಕ್ಲಿಕ್ ಮಾಡಿ |
|
ಅನುಭವ |
2 ರಿಂದ 3 ವರ್ಷ |
|
ವಿದ್ಯಾರ್ಹತೆ |
ಸ್ನಾತಕೋತ್ತರ ಪದವಿ |
|
ಸಂಬಳ |
ನಿಗದಿಪಡಿಸಿಲ್ಲ |
|
ಉದ್ಯೋಗ ಸ್ಥಳ |
ಬೆಂಗಳೂರು |
ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಈ ಹುದ್ದೆಗೆ ಅಪ್ಲೈ ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ ಇಂದಿನಿಂದ ಅಂದರೆ ಫೆ. 6ರಿಂದ ನೇಮಕಾತಿ ಆರಂಭವಾಗಿದೆ. ನಿಮ್ಮ ಕೌಶಲ್ಯಕ್ಕೆ ತಕ್ಕಂತೆ ಸ್ಯಾಲರಿ ನೀಡಲಾಗುತ್ತದೆ.
ಹುದ್ದೆ: ಕಂಪ್ಯೂಟರ್ ಟೀಚರ್
ಸಂಸ್ಥೆ: ಬೆಂಗಳೂರು ಇಂಟರ್ನ್ಯಾಶನಲ್ ಸ್ಕೂಲ್
ಉದ್ಯೋಗ ಸ್ಥಳ: ಬೆಂಗಳೂರು
ಅಗತ್ಯವಿರುವ ಕೌಶಲ್ಯಗಳು ಮತ್ತು ಅರ್ಹತೆಗಳು
1. ಸಂಬಂಧಿತ ಕ್ಷೇತ್ರದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ.
2. IB ಅಥವಾ CIE ಪಠ್ಯಕ್ರಮದ ಪ್ರಕಾರ ಬೋಧನಾ ಅನುಭವ ಹೊಂದಿರಬೇಕು
3. ಕನಿಷ್ಠ 2-3 ವರ್ಷಗಳ ಪೂರ್ಣ ಸಮಯದ ಬೋಧನಾ ಅನುಭವ ಹೊಂದಿರಬೇಕು
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ
ಈಗಾಗಲೇ ಆದಷ್ಟು ಬೇಗ ಅಪ್ಲೈ ಮಾಡಿ ನೇಮಕಾತಿ ಆರಂಭಗೊಂಡು ಕೇವಲ ನಾಲ್ಕು ದಿನ ಮಾತ್ರ ಕಳೆದಿದೆ. ಮಹಿಳೆಯರು ಮಾತ್ರ ಅಪ್ಲೈ ಮಾಡಬಹುದಾಗಿದೆ.
Computer Science Teacher Job in Bengaluru.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm