ಬ್ರೇಕಿಂಗ್ ನ್ಯೂಸ್
06-02-23 08:56 pm Source: news18 ಉದ್ಯೋಗ
ನೀವು ಟೀಚರ್ ಜಾಬ್ (Job) ಹುಡುಕುತ್ತಿದ್ದರೆ ಇಲ್ಲಿದೆ ಅವಕಾಶ. ಬೆಂಗಳೂರಿನಿಂದಲೇ ನೀವು ಈ ಜಾಬ್ ಮಾಡ್ಬಹುದು. ನೀವೇನಾದ್ರು ಈ ಜಾಬ್ ಮಾಡಲು ಆಸಕ್ತಿ ಹೊಂದಿದ್ದರೆ ಇಲ್ಲಿದೆ ಮಾಹಿತಿ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವು ನಿಮಗೆ ಇಲ್ಲಿ ನೀಡಿದ್ದೇವೆ. ಈ ಮಾಹಿತಿ (Information) ಅನುಸಾರ ನೀವು ಖಂಡಿತವಾಗಿ ಅಪ್ಲೈ ಮಾಡಬಹುದು. ಕಂಪ್ಯೂಟರ್ ಟೀಚರ್ (Compter Teacher) ಹುದ್ದೆ ಇದಾಗಿದ್ದು, ಬೆಂಗಳೂರು (Bengaluru) ಇಂಟರ್ನ್ಯಾಶನಲ್ ಸ್ಕೂಲ್ ಈ ನೇಮಕಾತಿ ಆರಂಭಿಸಿದೆ.
|
ಹುದ್ದೆ |
ಕಂಪ್ಯೂಟರ್ ಟೀಚರ್ |
|
ಸಂಸ್ಥೆ |
ಬೆಂಗಳೂರು ಇಂಟರ್ನ್ಯಾಶನಲ್ ಸ್ಕೂಲ್ |
|
ಅಧಿಕೃತ ಜಾಲತಾಣ |
ಇಲ್ಲಿ ಕ್ಲಿಕ್ ಮಾಡಿ |
|
ಅನುಭವ |
2 ರಿಂದ 3 ವರ್ಷ |
|
ವಿದ್ಯಾರ್ಹತೆ |
ಸ್ನಾತಕೋತ್ತರ ಪದವಿ |
|
ಸಂಬಳ |
ನಿಗದಿಪಡಿಸಿಲ್ಲ |
|
ಉದ್ಯೋಗ ಸ್ಥಳ |
ಬೆಂಗಳೂರು |
ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಈ ಹುದ್ದೆಗೆ ಅಪ್ಲೈ ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ ಇಂದಿನಿಂದ ಅಂದರೆ ಫೆ. 6ರಿಂದ ನೇಮಕಾತಿ ಆರಂಭವಾಗಿದೆ. ನಿಮ್ಮ ಕೌಶಲ್ಯಕ್ಕೆ ತಕ್ಕಂತೆ ಸ್ಯಾಲರಿ ನೀಡಲಾಗುತ್ತದೆ.
ಹುದ್ದೆ: ಕಂಪ್ಯೂಟರ್ ಟೀಚರ್
ಸಂಸ್ಥೆ: ಬೆಂಗಳೂರು ಇಂಟರ್ನ್ಯಾಶನಲ್ ಸ್ಕೂಲ್
ಉದ್ಯೋಗ ಸ್ಥಳ: ಬೆಂಗಳೂರು
ಅಗತ್ಯವಿರುವ ಕೌಶಲ್ಯಗಳು ಮತ್ತು ಅರ್ಹತೆಗಳು
1. ಸಂಬಂಧಿತ ಕ್ಷೇತ್ರದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ.
2. IB ಅಥವಾ CIE ಪಠ್ಯಕ್ರಮದ ಪ್ರಕಾರ ಬೋಧನಾ ಅನುಭವ ಹೊಂದಿರಬೇಕು
3. ಕನಿಷ್ಠ 2-3 ವರ್ಷಗಳ ಪೂರ್ಣ ಸಮಯದ ಬೋಧನಾ ಅನುಭವ ಹೊಂದಿರಬೇಕು
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ
ಈಗಾಗಲೇ ಆದಷ್ಟು ಬೇಗ ಅಪ್ಲೈ ಮಾಡಿ ನೇಮಕಾತಿ ಆರಂಭಗೊಂಡು ಕೇವಲ ನಾಲ್ಕು ದಿನ ಮಾತ್ರ ಕಳೆದಿದೆ. ಮಹಿಳೆಯರು ಮಾತ್ರ ಅಪ್ಲೈ ಮಾಡಬಹುದಾಗಿದೆ.
Computer Science Teacher Job in Bengaluru.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm