ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm