ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am