ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm