ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm