ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm