ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am