ಬ್ರೇಕಿಂಗ್ ನ್ಯೂಸ್
10-12-24 05:52 pm HK News Desk ಉದ್ಯೋಗ
ಮಂಗಳೂರು, ಡಿ.10: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಗೃಹೋಪಯೋಗಿ ವಸ್ತುಗಳ ದುರಸ್ತಿ ಬಗ್ಗೆ ಒಂದು ತಿಂಗಳ ತರಬೇತಿ ಶಿಬಿರ ಇರಲಿದ್ದು ಡಿ.12ರಿಂದ ಜ.10ರ ವರೆಗೆ ಇರುತ್ತದೆ. ಆಸಕ್ತರು ಅರ್ಜಿ ಸಲ್ಲಿಸಲು ಅವಕಾಶ ಇದೆ.
ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ (Domestic Electrical appliance) ಮೋಟರ್ ವೈಂಡಿಂಗ್, ಫ್ಯಾನ್ ವೈಂಡಿಂಗ್, ವಾಷಿಂಗ್ ಮಷೀನ್, ಮಿಕ್ಸಿ, ಗ್ರೈಂಡರ್, ಐರನ್ ಬಾಕ್ಸ್, ಹೌಸ್ ವೈರಿಂಗ್, ಗೀಸರ್ ಇತ್ಯಾದಿ) ತರಬೇತಿಯನ್ನು ಆಯೋಜಿಸಿದ್ದು ಡಿಮ 12ರಿಂದ 10ರ ವರೆಗೆ (30 ದಿನ) ಒಂದು ತಿಂಗಳ ವರೆಗೆ ತರಬೇತಿ ನಡೆಯುತ್ತದೆ.
ತರಬೇತಿ ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ https://www.rudsetujire.com ಸಂಸ್ಥೆಯ ವೆಬ್ ಸೈಟ್ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Mangalore Application Invitation for Free Training in Home Appliances at Ujire Rud Set Institute. Those intrested for training can contact the listed numbers below.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm