ಬ್ರೇಕಿಂಗ್ ನ್ಯೂಸ್
22-01-25 02:21 pm Mangalore Correspondent ಉದ್ಯೋಗ
ಮಂಗಳೂರು, ಜ.21: ಆಧುನಿಕ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯತಿಕಾರ್ಪ್ ಇಂಡಿಯಾ ಪ್ರೈ.ಲಿ. ಕಂಪನಿಯು ಕರ್ನಾಟಕದಾದ್ಯಂತ ಪದವೀಧರರಿಗೆ ಉದ್ಯೋಗ ಅವಕಾಶವನ್ನು ಘೋಷಿಸಿದೆ. ಕಂಪನಿಯು ತನ್ನ ಹೊಸ ಎಐ ಸಾಕ್ಷರತಾ ಅಭಿಯಾನವನ್ನು ಮುನ್ನಡೆಸಲು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಿಗೂ ಪ್ರಾದೇಶಿಕ ಪ್ರತಿನಿಧಿಗಳನ್ನು ನೇಮಿಸುತ್ತಿದ್ದು, ಆಕರ್ಷಕ ವೇತನ ಪ್ಯಾಕೇಜ್ಗಳನ್ನು ನೀಡುತ್ತಿದೆ.
ಹುದ್ದೆ ಹೆಸರು - ಎಐ ರೀಜನಲ್ ರೆಪ್ರೆಸೆಂಟೇಟಿವ್, ವೇತನ ಶ್ರೇಣಿಯು ತಿಂಗಳಿಗೆ ರೂ. 25,000 ದಿಂದ ರೂ.30,000ದ ವರೆಗೆ ಇರುತ್ತದೆ. ಸಂಸ್ಥೆಯು ಅಭಿವೃದ್ಧಿ ಪಡಿಸಿದ ಎಐ ಶಿಕ್ಷಕ್ನ ಮೂಲಕ ಎಐ ಕುರಿತು ಸಾಕ್ಷರತಾ ಅಭಿಯಾನ ನಡೆಸುವುದು ಕೆಲಸದ ಸ್ವರೂಪವಾಗಿರುತ್ತದೆ.

ಎಐ ಪ್ರಾದೇಶಿಕ ಪ್ರತಿನಿಧಿಯಾಗಿ ನೇಮಕಗೊಂಡ ಅಭ್ಯರ್ಥಿಗಳು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಈ ಸ್ಥಾನವು ಹೊಸ ಪದವೀಧರರಿಗೆ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಪ್ರವೇಶಿಸಲು ಹಾಗೂ ಶಿಕ್ಷಕ ಕ್ಷೇತ್ರದಲ್ಲಿ ಸಕಾರಾತ್ಮಕ ಕ್ರಾಂತಿಯನ್ನು ಮೂಡಿಸಲು ಉತ್ತಮ ಅವಕಾಶವನ್ನು ಒದಗಿಸುತ್ತದೆ.
ಪ್ರಾದೇಶಿಕ ಪ್ರತಿನಿಧಿ ಹುದ್ದೆಯ ಆದ್ಯತೆಗಳು
• ಎಐ ಕಾರ್ಡ್ಗಳನ್ನು ಪರಿಚಯಿಸುವ ಮೂಲಕ ಎಐ ಸಾಕ್ಷರತೆಯನ್ನು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವುದು.
ಹುದ್ದೆಗೆ ಬೇಕಾದ ಅರ್ಹತೆ
• ಪದವೀಧರನಾಗಿರಬೇಕು
• ಭಾಷಾ ನಿಪುಣತೆ (Kannada & English)
• ಉತ್ತಮ ಸಂವಹನ ಹಾಗೂ ಸಮುದಾಯದೊಂದಿಗೆ ತೊಡಗಿಕೊಳ್ಳುವ ಕೌಶಲ್ಯವಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ಗಳನ್ನು [email protected] ಗೆ ಕಳುಹಿಸಬಹುದು. ಅಭಿಯಾನ ಮತ್ತು ಅರ್ಜಿ ಪ್ರಕ್ರಿಯೆ ಕುರಿತ ಹೆಚ್ಚಿನ ಮಾಹಿತಿಗಾಗಿ www.yaticorp.com ಗೆ ಭೇಟಿ ನೀಡಿ. Contact number: 7349740777
Job News Kannada, Mangalore Yaticorp company job offer, AI Regional representative wanted, apply now. Those intrested candidates can call or send your resume to the posted details.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm