ಬ್ರೇಕಿಂಗ್ ನ್ಯೂಸ್
23-07-25 01:56 pm HK News Desk ಉದ್ಯೋಗ
ಬೆಂಗಳೂರು, ಜುಲೈ 22 : ಕೇಂದ್ರ ಗೃಹ ಸಚಿವಾಲಯವು ತನ್ನ ಅಧೀನದಲ್ಲಿರುವ ಕೇಂದ್ರೀಯ ಗುಪ್ತಚರ ದಳದಲ್ಲಿ ಖಾಲಿಯಿರುವ ಸಹಾಯಕ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಎಸಿಐಓ) ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 18ರಂದು ನೋಟಿಫಿಕೇಶನ್ ಹೊರಡಿಸಿದೆ. ಈ ಬಾರಿ ಒಂದೇ ಸಲಕ್ಕೆ 3717 ಹುದ್ದೆಗಳನ್ನು ಭರ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಮತ್ತು 18ರಿಂದ 27ರ ಒಳಗಿನ ವಯಸ್ಸಿನವರಾಗಿರಬೇಕೆಂದು ಸೂಚಿಸಿದೆ.
ಅಭ್ಯರ್ಥಿಗಳ ಆಯ್ಕೆಯನ್ನು ಆಬ್ಚೆಕ್ಟಿವ್ ಟೆಸ್ಟ್, ಡಿಸ್ಕ್ರಿಪ್ಟಿವ್ ಪೇಪರ್ ಮತ್ತು ಸಂದರ್ಶನದ ಮೂಲಕ ಮಾಡಲಾಗುವುದು. ವೇತನ ಶ್ರೇಣಿ 44,900 ರಿಂದ ತೊಡಗಿ 1.42 ಲಕ್ಷದ ವರೆಗೆ ಏಳನೇ ವೇತನ ಆಯೋಗ ಪ್ರಕಾರ ಇರುತ್ತದೆ. ಕೇಂದ್ರ ಸರಕಾರದಲ್ಲಿ ಸೇವೆ ಮಾಡಬೇಕು, ಅದರಲ್ಲೂ ದೇಶದ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡಬೇಕೆಂಬ ಇರಾದೆ ಇದ್ದವರಿಗೆ ಇದೊಂದು ಅವಕಾಶ ಆಗಿರಲಿದೆ.
2025ರ ಆಗಸ್ಟ್ 10ಕ್ಕೆ 18ರಿಂದ 27ರ ಒಳಗಿನ ವಯಸ್ಸಿನವರು ಆಗಿರಬೇಕು. ಎಸ್ಸಿ- ಎಸ್ಟಿ 5 ವರ್ಷ ರಿಯಾಯ್ತಿ, ಓಬಿಸಿಗೆ 3 ವರ್ಷ, ಸೇನೆ ಇನ್ನಿತರ ವಿಭಾಗದಲ್ಲಿ ಸೇವೆ ಮಾಡಿದವರಿಗೆ ತಕ್ಕುದಾದ ಮೀಸಲಾತಿ ಇರುತ್ತದೆ. ಇದರ ಜೊತೆಗೆ ಕನಿಷ್ಠ ಕಂಪ್ಯೂಟರ್ ಮಾಹಿತಿ ತಿಳಿದಿರಬೇಕು. ದೇಶದ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶದ ನಿವಾಸಿಗಳಿಗೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಕೇಂದ್ರ ಗೃಹ ಸಚಿವಾಲಯದ ಅಧಿಕೃತ ವೆಬ್ ಸೈಟ್ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.
Visit : https://www.mha.gov.in
Click on “IB ACIO Grade II/Executive 2025 Recruitment”
The Ministry of Home Affairs (MHA), Government of India, has announced a major recruitment drive for 3,717 vacancies for the post of Assistant Central Intelligence Officer (ACIO) Grade II/Executive in the Intelligence Bureau (IB). The notification was officially released on July 18, 2025.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm