ಬ್ರೇಕಿಂಗ್ ನ್ಯೂಸ್
07-09-21 04:38 pm Source; One India Kannada ಉದ್ಯೋಗ
ನವದೆಹಲಿ, ಸೆಪ್ಟೆಂಬರ್ 29 : ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF) 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಿದೆ. 800 ಪ್ಯಾರ ಮೆಡಿಕಲ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸೆಪ್ಟೆಂಬರ್ 29ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF) ಹುದ್ದೆ ಹೆಸರು: Commandant & Dy. Commandant ಹುದ್ದೆ ಒಟ್ಟು ಹುದ್ದೆ: 13 ಉದ್ಯೋಗ ಸ್ಥಳ: ಭಾರತದೆಲ್ಲೆಡೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 23, 2021. Commandant: 2 ಹುದ್ದೆ Dy. Commandant: 11 ಹುದ್ದೆ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ
Commandant ಸಂಬಳ ನಿರೀಕ್ಷೆ: 1,23,100 ರಿಂದ 2,15,900 ರು
Dy. Commandant: ಸಂಬಳ ನಿರೀಕ್ಷೆ: 67,700 ರಿಂದ 2,08,700 ರು
ವಯೋಮಿತಿ: ಕನಿಷ್ಠ ವಯಸ್ಸು: 18 ವರ್ಷ. ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.
ಪ್ರಮುಖ ದಿನಾಂಕ: ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 09-08-2021
ಸಂದರ್ಶನ ದಿನಾಂಕ: ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 15,2021.
ಅರ್ಜಿ ಸಲ್ಲಿಸುವುದು ಹೇಗೆ?:
* ಸಿಆರ್ಪಿಎಫ್ ಮುಂತಾದ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ (https://crpf.gov.in/rec/recruitment.htm)ಕ್ಕೆ ಭೇಟಿ ನೀಡಿ ಸೂಕ್ತ ಅರ್ಜಿ ನಮೂನೆ ಆಯ್ಕೆ ಮಾಡಿಕೊಳ್ಳಿ
* ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕಚೇರಿಗೆ ಯಾವುದೇ ರೀತಿ ಪತ್ರ ಅಥವಾ ಅರ್ಜಿಯಲ್ಲಿ ಬದಲಾವಣೆಗೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ.
* ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ನೀಡಿ ನೋಂದಾಯಿಸಿಕೊಳ್ಳುವುದು ಮುಖ್ಯ. ಬಿಎಸ್ಎಫ್ನಿಂದ ಅಧಿಕೃತ ಸಂದೇಶಗಳು ಮೊಬೈಲ್ ಹಾಗೂ ಮೇಲ್ ಐಡಿಗೆ ಬರಲಿದೆ. ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ: ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ (Pers) Directorate General,CRPF ಸಿಜಿಒ ಕಾಂಪ್ಲೆಕ್ಸ್, ಬ್ಲಾಕ್ ನಂ. 1 ಲೋಧಿ ರಸ್ತೆ, ನವದೆಹಲಿ -110003
CRPF Recruitment 2021. Commandant dy commandant posts
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm