ಬ್ರೇಕಿಂಗ್ ನ್ಯೂಸ್
07-09-21 06:45 pm Source; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 07 : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Trade Apprentice
ಒಟ್ಟು ಹುದ್ದೆ: 243
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 16, 2021
ಒಟ್ಟು ಹುದ್ದೆ ವಿವರ:
ಟ್ರೇಡ್- ಹುದ್ದೆ ಸಂಖ್ಯೆ
1. ಎಲೆಕ್ಟ್ರಿಷಿಯನ್-30
2. ಎಲೆಕ್ಟ್ರಾನಿಕ್ ಮೆಕ್ಯಾನಿಕ್-70
3. ಫಿಟ್ಟರ್-65
4. ಆರ್ ಅಂಡ್ ಎಸಿ-07
5. ಎಂಎಂವಿ-01
6. ಟರ್ನರ್-10
7. ಮಷಿನಿಸ್ಟ್-05
8. ಮಷಿನಿಸ್ಟ್(ಜಿ)-03
9. ಎಂಎಂ ಟೂಲ್ ಮೈಂಟ್-02
10. ಕಾರ್ಪೆಂಟರ್-05
11. ಕೊಪಾ-16
12. ಡೀಸೆಲ್ ಮೆಕ್-05
13. ಪ್ಲಂಬರ್-02
14. ಎಸ್ಎಂಡಬ್ಲ್ಯೂ-02
15. ವೆಲ್ಡರ್-15
16. ಪೈಂಟರ್-05
ಹುದ್ದೆ 1 ರಿಂದ 9 ಸಂಬಳ ನಿರೀಕ್ಷೆ: 8,050ರು
ಹುದ್ದೆ 10 ರಿಂದ 16 ಸಂಬಳ ನಿರೀಕ್ಷೆ: 7,700ರು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NCVTಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.
ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್ಶಿಪ್ ತರಬೇತಿ ಆರಂಭ ದಿನಾಂಕ: 15/10/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (www.apprenticeshipindia.org)
* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
Ecil Recruitment 2021 apply for 243 Iti Trade apprentice.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm