ಬ್ರೇಕಿಂಗ್ ನ್ಯೂಸ್
07-09-21 06:45 pm Source; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 07 : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Trade Apprentice
ಒಟ್ಟು ಹುದ್ದೆ: 243
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 16, 2021
ಒಟ್ಟು ಹುದ್ದೆ ವಿವರ:
ಟ್ರೇಡ್- ಹುದ್ದೆ ಸಂಖ್ಯೆ
1. ಎಲೆಕ್ಟ್ರಿಷಿಯನ್-30
2. ಎಲೆಕ್ಟ್ರಾನಿಕ್ ಮೆಕ್ಯಾನಿಕ್-70
3. ಫಿಟ್ಟರ್-65
4. ಆರ್ ಅಂಡ್ ಎಸಿ-07
5. ಎಂಎಂವಿ-01
6. ಟರ್ನರ್-10
7. ಮಷಿನಿಸ್ಟ್-05
8. ಮಷಿನಿಸ್ಟ್(ಜಿ)-03
9. ಎಂಎಂ ಟೂಲ್ ಮೈಂಟ್-02
10. ಕಾರ್ಪೆಂಟರ್-05
11. ಕೊಪಾ-16
12. ಡೀಸೆಲ್ ಮೆಕ್-05
13. ಪ್ಲಂಬರ್-02
14. ಎಸ್ಎಂಡಬ್ಲ್ಯೂ-02
15. ವೆಲ್ಡರ್-15
16. ಪೈಂಟರ್-05
ಹುದ್ದೆ 1 ರಿಂದ 9 ಸಂಬಳ ನಿರೀಕ್ಷೆ: 8,050ರು
ಹುದ್ದೆ 10 ರಿಂದ 16 ಸಂಬಳ ನಿರೀಕ್ಷೆ: 7,700ರು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NCVTಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.
ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್ಶಿಪ್ ತರಬೇತಿ ಆರಂಭ ದಿನಾಂಕ: 15/10/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (www.apprenticeshipindia.org)
* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
Ecil Recruitment 2021 apply for 243 Iti Trade apprentice.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm