ಬ್ರೇಕಿಂಗ್ ನ್ಯೂಸ್
07-09-21 06:45 pm Source; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 07 : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Trade Apprentice
ಒಟ್ಟು ಹುದ್ದೆ: 243
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 16, 2021
ಒಟ್ಟು ಹುದ್ದೆ ವಿವರ:
ಟ್ರೇಡ್- ಹುದ್ದೆ ಸಂಖ್ಯೆ
1. ಎಲೆಕ್ಟ್ರಿಷಿಯನ್-30
2. ಎಲೆಕ್ಟ್ರಾನಿಕ್ ಮೆಕ್ಯಾನಿಕ್-70
3. ಫಿಟ್ಟರ್-65
4. ಆರ್ ಅಂಡ್ ಎಸಿ-07
5. ಎಂಎಂವಿ-01
6. ಟರ್ನರ್-10
7. ಮಷಿನಿಸ್ಟ್-05
8. ಮಷಿನಿಸ್ಟ್(ಜಿ)-03
9. ಎಂಎಂ ಟೂಲ್ ಮೈಂಟ್-02
10. ಕಾರ್ಪೆಂಟರ್-05
11. ಕೊಪಾ-16
12. ಡೀಸೆಲ್ ಮೆಕ್-05
13. ಪ್ಲಂಬರ್-02
14. ಎಸ್ಎಂಡಬ್ಲ್ಯೂ-02
15. ವೆಲ್ಡರ್-15
16. ಪೈಂಟರ್-05
ಹುದ್ದೆ 1 ರಿಂದ 9 ಸಂಬಳ ನಿರೀಕ್ಷೆ: 8,050ರು
ಹುದ್ದೆ 10 ರಿಂದ 16 ಸಂಬಳ ನಿರೀಕ್ಷೆ: 7,700ರು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NCVTಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.
ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್ಶಿಪ್ ತರಬೇತಿ ಆರಂಭ ದಿನಾಂಕ: 15/10/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (www.apprenticeshipindia.org)
* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
Ecil Recruitment 2021 apply for 243 Iti Trade apprentice.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm