ಬ್ರೇಕಿಂಗ್ ನ್ಯೂಸ್
07-09-21 06:45 pm Source; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 07 : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Trade Apprentice
ಒಟ್ಟು ಹುದ್ದೆ: 243
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 16, 2021
ಒಟ್ಟು ಹುದ್ದೆ ವಿವರ:
ಟ್ರೇಡ್- ಹುದ್ದೆ ಸಂಖ್ಯೆ
1. ಎಲೆಕ್ಟ್ರಿಷಿಯನ್-30
2. ಎಲೆಕ್ಟ್ರಾನಿಕ್ ಮೆಕ್ಯಾನಿಕ್-70
3. ಫಿಟ್ಟರ್-65
4. ಆರ್ ಅಂಡ್ ಎಸಿ-07
5. ಎಂಎಂವಿ-01
6. ಟರ್ನರ್-10
7. ಮಷಿನಿಸ್ಟ್-05
8. ಮಷಿನಿಸ್ಟ್(ಜಿ)-03
9. ಎಂಎಂ ಟೂಲ್ ಮೈಂಟ್-02
10. ಕಾರ್ಪೆಂಟರ್-05
11. ಕೊಪಾ-16
12. ಡೀಸೆಲ್ ಮೆಕ್-05
13. ಪ್ಲಂಬರ್-02
14. ಎಸ್ಎಂಡಬ್ಲ್ಯೂ-02
15. ವೆಲ್ಡರ್-15
16. ಪೈಂಟರ್-05
ಹುದ್ದೆ 1 ರಿಂದ 9 ಸಂಬಳ ನಿರೀಕ್ಷೆ: 8,050ರು
ಹುದ್ದೆ 10 ರಿಂದ 16 ಸಂಬಳ ನಿರೀಕ್ಷೆ: 7,700ರು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NCVTಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.
ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್ಶಿಪ್ ತರಬೇತಿ ಆರಂಭ ದಿನಾಂಕ: 15/10/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (www.apprenticeshipindia.org)
* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
Ecil Recruitment 2021 apply for 243 Iti Trade apprentice.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm