ಬ್ರೇಕಿಂಗ್ ನ್ಯೂಸ್
07-09-21 07:38 pm Source ; One India Kannada ಉದ್ಯೋಗ
ನವದೆಹಲಿ, ಸೆಪ್ಟೆಂಬರ್ 01: ಡಿಫೆನ್ಸ್ ರಿಸರ್ಚ್ ಅಂಡ್ ಡೆವಲ್ ಪೆಂಟ್ ಆರ್ಗನೈಜೇಷನ್(ಡಿಆರ್ಡಿಒ) 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ವಿವಿಧ ಹುದ್ದೆಗಳ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ವಿಡಿಯೋ ಮೂಲಕ ಸಂದರ್ಶನಕ್ಕೆ ಹಾಜರಾಗಬಹುದು.
ಸಂಸ್ಥೆ ಹೆಸರು: Defence Research and Development Organisation ನ Institute of Nuclear Medicine and Allied Sciences (INMAS)

ಒಟ್ಟು ಹುದ್ದೆ: Junior Research Fellow(JRF) ಉದ್ಯೋಗ ಸ್ಥಳ; ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 28 ರಿಂದ 21 ದಿನಗಳ ಅವಕಾಶ.
ಒಟ್ಟು ಹುದ್ದೆ:
ರಿಸರ್ಚ್ ಸಹಾಯಕ: 4
ಜ್ಯೂನಿಯರ್ ರಿಸರ್ಚ್ ಫೆಲೋಶಿಫ್: 6

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ.
JRF ಹುದ್ದೆ 1: ಬಿ.ಇ ಸಿವಿಎಲ್ ಇಂಜಿನಿಯರಿಂಗ್ ಪದವಿ, ಬಿ.ಟೆಕ್ ಜೊತೆಗೆ ಎನ್ ಇ ಟಿ/ ಗೇಟ್ ಪರೀಕ್ಷೆ ಅರ್ಹತೆ, ಎಂ.ಟೆಕ್
JRF ಹುದ್ದೆ 2: ಬಿ.ಇ ಕಂಪ್ಯೂಟರ್ ಸೈನ್ಸ್ ಹಾಗೂ ಇಂಜಿನಿಯರಿಂಗ್/ NET/GATE ಅರ್ಹತೆ ಅಥವಾ ಬಿ.ಇ/ ಎಂಟೆಕ್ (ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಇಂಜಿನಿಯರಿಂಗ್) ಪ್ರಥಮ ಶ್ರೇಣಿಯಲಿ ತೇರ್ಗಡೆ, ಸ್ನಾತಕೋತ್ತರ ಪದವಿ ಅಥವಾ ಎಂ.ಎಸ್ಸಿ (ಕಂಪ್ಯೂಟರ್ ಸೈನ್ಸ್)
JRF ಹುದ್ದೆ 3: ಸ್ನಾತಕೋತ್ತರ ಪದವಿ, ಎನ್ ಇ ಟಿ/ ಗೇಟ್ ಪರೀಕ್ಷೆ ಅರ್ಹತೆ, ಪರಿಸರ ವಿಜ್ಞಾನದಲ್ಲಿ ಪದವಿ ಅಥವಾ ಎಂ.ಇ, ಎಂ.ಟೆಕ್ ಪ್ರಥಮಶ್ರೇಣಿಯಲ್ಲಿ ತೇರ್ಗಡೆ ಭೂವಿಜ್ಞಾನ/ ರಿಮೋಟ್ ಸೆನ್ಸಿಂಗ್/ ಜಿಯೋಮ್ಯಾಟಿಕ್.
ವಯೋಮಿತಿ: ನೋಟಿಫಿಕೇಷನ್ ಆಗಸ್ಟ್ 28 ದಿನಾಂಕಕ್ಕೆ ಅನ್ವಯವಾಗುವಂತೆ 18 ರಿಂದ 28 ವರ್ಷ. ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.
ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಎರಡು ಸುತ್ತಿನ ಫಲಿತಾಂಶದ ಆಧಾರದ ಮೇಲೆ ಆಯ್ಕೆ.
ಅರ್ಜಿ ಶುಲ್ಕ: ಎಸ್ ಸಿ/ ಎಸ್ಟಿ/ ಮಾಜಿ ಯೋಧ, ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 100 ರು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆಯ್ಕೆ ದಿನಾಂಕ: 28.08.2021.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04.09.2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ [email protected]. ಗೆ ಇಮೇಲ್ ಕಳಿಸಬಹುದು. ಇಲ್ಲವೇ ಅಧಿಕೃತ ತಾಣದ ಈ ಲಿಂಕ್ ಕ್ಲಿಕ್ ಮಾಡಿ
DRDO Recruitment 2021. Apply now for Research Associate and Junior Research Fellowship.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm